Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ವಿರುದ್ಧ ಪಾಕಿಸ್ತಾನದ ‘ವಿಷದ ನಾಲಿಗೆ’: ಕೋಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

05/04/2026 8:04 AM

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM

ಸಂಘರ್ಷದ ನಡುವೆಯೂ ಭಾರತದ ಪಾರುಪತ್ಯ: ಹಾರ್ಮುಜ್ ಜಲಸಂಧಿ ದಾಟಿದ 8ನೇ ಹಡಗು; ವಿಶ್ವದಲ್ಲೇ ಅತಿ ಹೆಚ್ಚು ಯಶಸ್ವಿ ಸಂಚಾರ!

05/04/2026 7:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BJPಗರೇ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ: ಸಚಿವ ಡಾ.ಹೆಚ್.ಸಿ ಮಹದೇವಪ್ಪ
KARNATAKA

BJPಗರೇ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ: ಸಚಿವ ಡಾ.ಹೆಚ್.ಸಿ ಮಹದೇವಪ್ಪ

By kannadanewsnow0901/01/2025 10:05 PM

ಬೆಂಗಳೂರು: ವಿಷಯಾಧಾರಿತ ಹೋರಾಟ ನಡೆಸದೇ ಮತ್ತೆ ಮತ್ತೆ ಕೋಮು ರಾಜಕೀಯ, ಶವ ರಾಜಕೀಯ ಮಾಡುತ್ತಿದ್ದರೆ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಚಿವ ಸಂಪುಟದ ಸದಸ್ಯರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೇಳುತ್ತಿರುವ ಬಜೆಪಿಗರು ಎಂದಿನಂತೆ ಆಡಳಿತ ಪಕ್ಷದ ಮೇಲೆ ದ್ವೇಷಕ್ಕಾಗಿಯೇ ದ್ವೇಷ ಎಂಬ ತಮ್ಮ ಅನೀತಿಯನ್ನು ಮುಂದುವರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ.

ವಿಷಯಾಧಾರಿತವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಿಂದಿನಿಂದಲೂ ದೊಡ್ಡ ಮಟ್ಟದ ಅಸಹನೆಯನ್ನು ಹೊಂದಿರುವ ಬಿಜೆಪಿಗರು ಇದೀಗ ಬಿಜೆಪಿ ಪಕ್ಷದವರೊಂದಿಗೆ ನಂಟನ್ನು ಇಟ್ಟುಕೊಂಡಿರುವ ಸಚಿನ್ ಎಂಬ ವ್ಯಕ್ತಿಯ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ.

ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಕೂಡಾ ವಿಷತಾಧಾರಿತವಾಗಿ ರಾಜಕೀಯ ಮಾಡಲು ಬಾರದೇ ಕೇವಲ ಶವ ರಾಜಕೀಯದ ಮೂಲಕವೇ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುವ ಕೆಟ್ಟ ಕೆಲಸ ಮಾಡಿದ್ದ ಬಿಜೆಪಿಗರು ಸಿಬಿಐ ತನಿಖೆಯ ವರದಿಗಳ ಬಂದ ನಂತರ ಸುಮ್ಮನಾಗಿದ್ದರು ಎಂದು ಹೇಳಿದ್ದಾರೆ.

ಹಲವು ಅಪಪ್ರಚಾರದ ಪ್ರಯತ್ನಗಳ ನಡುವೆಯೂ ಜನಾಭಿಪ್ರಾಯ ಪಡೆಯುವಲ್ಲಿ ಸೋತ ಇವರು ಬಹುಮತ ಪಡೆಯಲು ವಿಫಲರಾಗಿ ನಂತರ ಇದ್ದ ಸರ್ಕಾರ ಕೆಡವಿ ಕೆಟ್ಟ ಆಡಳಿತ ನಡೆಸಿದ್ದು ಈಗ ಇತಿಹಾಸ. ಈಗ ಸರ್ಕಾರವನ್ನು ವಿರೋಧಿಸಲು ಕಾರಣವಿಲ್ಲದೇ ಒದ್ದಾಡುತ್ತಿರುವ ಬಿಜೆಪಿಗರು ಪ್ರಿಯಾಂಕ್ ಖರ್ಗೆ ಅವರನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಬಿಜೆಪಿಗರೇ, ವಿಷಯಾಧಾರಿತ ಹೋರಾಟ ನಡೆಸದೇ ಮತ್ತೆ ಮತ್ತೆ ಕೋಮು ರಾಜಕೀಯ, ಶವ ರಾಜಕೀಯ ಮಾಡುತ್ತಿದ್ದರೆ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ.! ಎಂಬುದಾಗಿ ಎಚ್ಚರಿಸಿದ್ದಾರೆ.

ಸಚಿವ ಸಂಪುಟದ ಸದಸ್ಯರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೇಳುತ್ತಿರುವ ಬಜೆಪಿಗರು ಎಂದಿನಂತೆ ಆಡಳಿತ ಪಕ್ಷದ ಮೇಲೆ ದ್ವೇಷಕ್ಕಾಗಿಯೇ ದ್ವೇಷ ಎಂಬ ತಮ್ಮ ಅನೀತಿಯನ್ನು ಮುಂದುವರೆಸುವ ಪ್ರಯತ್ನ ಮಾಡುತ್ತಿದ್ದಾರೆ.

ವಿಷಯಾಧಾರಿತವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಿಂದಿನಿಂದಲೂ ದೊಡ್ಡ ಮಟ್ಟದ ಅಸಹನೆಯನ್ನು ಹೊಂದಿರುವ… pic.twitter.com/8TvURjXIQI

— Dr H C Mahadevappa(Buddha Basava Ambedkar Parivar) (@CMahadevappa) January 1, 2025

ರಾಜಸ್ಥಾನದಲ್ಲಿ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ 3 ವರ್ಷದ ಬಾಲಕಿ ರಕ್ಷಣೆ

ಬೈಕ್ ಅಪಘಾತದಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಸಾವು: ಪತ್ನಿ ನೇಣಿಗೆ ಶರಣು

Share. Facebook Twitter LinkedIn WhatsApp Email

Related Posts

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM2 Mins Read

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM1 Min Read

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

05/04/2026 7:40 AM2 Mins Read
Recent News

ಭಾರತದ ವಿರುದ್ಧ ಪಾಕಿಸ್ತಾನದ ‘ವಿಷದ ನಾಲಿಗೆ’: ಕೋಲ್ಕತ್ತಾ ಮೇಲೆ ದಾಳಿ ಮಾಡುವುದಾಗಿ ಪಾಕ್ ರಕ್ಷಣಾ ಸಚಿವರಿಂದ ನೇರ ಬೆದರಿಕೆ!

05/04/2026 8:04 AM

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

05/04/2026 8:00 AM

ಸಂಘರ್ಷದ ನಡುವೆಯೂ ಭಾರತದ ಪಾರುಪತ್ಯ: ಹಾರ್ಮುಜ್ ಜಲಸಂಧಿ ದಾಟಿದ 8ನೇ ಹಡಗು; ವಿಶ್ವದಲ್ಲೇ ಅತಿ ಹೆಚ್ಚು ಯಶಸ್ವಿ ಸಂಚಾರ!

05/04/2026 7:55 AM

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM
State News
KARNATAKA

ಚುರುಕಾದ ನೆನಪಿನ ಶಕ್ತಿ ಮತ್ತು ಏಕಾಗ್ರತೆಗಾಗಿ ಈ 7 ಮೆದುಳಿನ ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

By kannadanewsnow5705/04/2026 8:00 AM KARNATAKA 2 Mins Read

ಇಂದಿನ ಧಾವಂತದ ಜೀವನಶೈಲಿಯಲ್ಲಿ ಮರೆವು ಮತ್ತು ಏಕಾಗ್ರತೆಯ ಕೊರತೆ ಸಾಮಾನ್ಯ ಸಮಸ್ಯೆಯಾಗಿದೆ. ದೇಹದ ಸದೃಢತೆಗೆ ಜಿಮ್‌ಗೆ ಹೋಗುವಂತೆ, ನಮ್ಮ ಮೆದುಳಿನ…

ಆಧಾರ್-ರೇಷನ್ ಕಾರ್ಡ್ ಇದ್ದರೆ ಸಾಕು : ಪ್ರತಿ ವರ್ಷ ಸಿಗಲಿದೆ ₹5 ಲಕ್ಷದವರೆಗೆ ಉಚಿತ ಚಿಕಿತ್ಸೆ!

05/04/2026 7:50 AM

ರಾಜ್ಯದ ನಿರುದ್ಯೋಗಿ ಯುವಜನತೆಗೆ ಗುಡ್ ನ್ಯೂಸ್ : ಸ್ವಂತ ಉದ್ಯೋಗಕ್ಕೆ ಸರ್ಕಾರದಿಂದ ಸಿಗಲಿದೆ ₹5 ಲಕ್ಷದವರೆಗೆ ಸಾಲ!

05/04/2026 7:40 AM

ಪೋಷಕರೇ ಗಮನಿಸಿ : ಮಕ್ಕಳ ಸದೃಢ ಬೆಳವಣಿಗೆಗೆ ಪ್ರತಿದಿನ ಈ 7 ಆಹಾರಗಳು ಅತ್ಯಗತ್ಯ!

05/04/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.