‘ಗ್ಯಾರಂಟಿಯ’ ಉಪಕಾರವನ್ನು ಜನ ಚುನಾವಣೆಯಲ್ಲಿ ತೀರಿಸುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ

ಮಂಗಳೂರು : ರಾಜ್ಯ ಕಾಂಗ್ರೆಸ್ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬ ಮಾಸಿಕವಾಗಿ 5000 ಪಡೆಯುತ್ತಿದ್ದು ಇದರ ಉಪಕಾರವನ್ನು ಜನರು ಬರುವ ಲೋಕಸಭಾ ಚುನಾವಣೆಯಲ್ಲಿ ತೀರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳೂರಿನಲ್ಲಿ ನಿನ್ನೆ ನಡೆದ ರಾಜಮಟ್ಟದ ಬತ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳಿಂದ ಅನೇಕರ ಮನೆ ದೀಪ ಬೆಳಗುತ್ತಿದೆ. ಈಗ ಬಿಜೆಪಿ-ಜೆಡಿಎಸ್‌ ಎರಡೂ ಪಕ್ಷಗಳು ಜತೆಯಾಗಿವೆ. ನರೇಂದ್ರ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು … Continue reading ‘ಗ್ಯಾರಂಟಿಯ’ ಉಪಕಾರವನ್ನು ಜನ ಚುನಾವಣೆಯಲ್ಲಿ ತೀರಿಸುತ್ತಾರೆ : ಡಿಸಿಎಂ ಡಿಕೆ ಶಿವಕುಮಾರ