BIGG NEWS : ಜನ ಸ್ಪಂದನ ಕಾರ್ಯಕ್ರಮದಿಂದ ʻಪಕ್ಷ ಸಂಘಟನೆಗೆ ಅನುಕೂಲ ಆಗುತ್ತೆʼ : ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ

ಬೆಂಗಳೂರು:   ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ ಬಿಜೆಪಿ ಜನಸ್ಪಂದನಾ ಕಾರ್ಯಕ್ರಮದ ಬಗ್ಗೆರಾಜ್ಯ ಬಿಜೆಪಿ ಉಪಾಧ್ಯಕ್ಷ  ಬಿ. ವೈ ವಿಜಯೇಂದ್ರ ಮಾತನಾಡಿ,  ಕೋಲಾರ, ಚಿಕ್ಕಬಳ್ಳಾಪುದಲ್ಲಿ ಕಡೆ ಪಕ್ಷಕ್ಕೆ ಶಕ್ತಿ ಇರಲಿಲ್ಲ. ಜನ ಸ್ಪಂದನೆ ಕಾರ್ಯಕ್ರಮದಿಂದ … Continue reading BIGG NEWS : ಜನ ಸ್ಪಂದನ ಕಾರ್ಯಕ್ರಮದಿಂದ ʻಪಕ್ಷ ಸಂಘಟನೆಗೆ ಅನುಕೂಲ ಆಗುತ್ತೆʼ : ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ