ಬೆಂಗಳೂರು: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ. ತಪ್ಪಿದಲ್ಲಿ ನಿಮ್ಮನ್ನು ಬದಲಾಯಿಸುವುದು ಅನಿವಾರ್ಯವಾಗುತ್ತದೆ ಎಂಬುದಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆಸಿದ ಪ್ರಗತಿ ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳ ಕಾರ್ಯನಿರ್ವಹಣಾ ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ. • ಸರ್ಕಾರದ ಪರವಾಗಿ ಸಮರ್ಪಕವಾಗಿ ವಾದ ಮಾಡಲು ಹೆಚ್ಚುವರಿ ಅಡ್ವೊಕೇಟ್ ಜನರಲ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. • ಸರ್ಕಾರದ ಕಾನೂನುಗಳನ್ನು ಎಲ್ಲಾ ಹಂತಗಳಲ್ಲಿ ಎತ್ತಿ ಹಿಡಿಯುವುದು ನಿಮ್ಮ ಕರ್ತವ್ಯ. … Continue reading BIG NEWS: ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಿ, ತಪ್ಪಿದ್ರೆ ನಿಮ್ಮನ್ನೇ ಬದಲು: ಹೆಚ್ಚುವರಿ ಅಡ್ವೊಕೇಟ್ ಜನರಲ್ ಗಳಿಗೆ ಸಿಎಂ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed