BREAKING NEWS : ಮೊದಲ ಹಂತದಲ್ಲಿ ರಾಜ್ಯದ 11 ಸಾವಿರ ಪೌರ ಕಾರ್ಮಿಕರ ಖಾಯಂ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು : ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ನಗರದಲ್ಲಿ ಪೌರ ಕಾರ್ಮಿಕರ ಜೊತೆ ಉಪಹಾರ ಸೇವಿಸಿ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ‘ ಮೊದಲ ಹಂತದಲ್ಲಿ 11 ಸಾವಿರ ಪೌರ ಕಾರ್ಮಿಕರ ನೇಮಕ ಮಾಡಲಾಗುತ್ತದೆ. ನಂತರ ಇನ್ನುಳಿದ ಕಾರ್ಮಿಕ ಖಾಯಂ ನೇಮಕ ಮಾಡಲಾಗುತ್ತದೆ ಎಂದು ಹೇಳಿದರು. ಮುಖ್ಯಮಂತ್ರಿಯಾಗಿ ನಾನು ನನ್ನ ಕರ್ತವ್ಯ ಮಾಡಿದ್ದೇನೆ, ಅವರ ಪರಿಶ್ರಮಕ್ಕೆ ತಕ್ಕ ಫಲ … Continue reading BREAKING NEWS : ಮೊದಲ ಹಂತದಲ್ಲಿ ರಾಜ್ಯದ 11 ಸಾವಿರ ಪೌರ ಕಾರ್ಮಿಕರ ಖಾಯಂ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ