BIGG NEWS: ಗೋವಾ ಬಂದರು ಮೂಲಕ ಕಾಕಂಬಿ ರಫ್ತಿಗೆ ಅನುಮತಿ; 8 ಕೋಟಿ ಕಿಕ್ ಬ್ಯಾಕ್ ಆರೋಪ ಶುದ್ಧ ಸುಳ್ಳು; ಸಚಿವ ಕೆ ಗೋಪಾಲಯ್ಯ ಸ್ಪಷ್ಟನೆ

ಹಾಸನ: ಕರ್ನಾಟಕ ರಾಜ್ಯದ ಕಾಕಂಬಿಯನ್ನ ಹೊರ ರಾಜ್ಯಕ್ಕೂ ಕೊಡಲು ಸ್ಥಳೀಯ ಕಂಪನಿಯನ್ನು ಹೊರಗಿಟ್ಟು ಗೋವಾ ಬಂದರಿನ ಮೂಲಕ ರಫ್ತು ಮಾಡಲು ಅನುಮತಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. BREAKING NEWS: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಮೇಲೆ ದುಷ್ಕರ್ಮಿಗಳಿಂದ ತಲವಾರ್‌ ದಾಳಿಗೆ ಯತ್ನ   ಆದ್ರೆ, ರಾಜ್ಯ ಮತ್ತು ಹೊರ ರಾಜ್ಯಕ್ಕೂ ಕೊಡಲು ಕಾನೂನಿನಲ್ಲಿ ಅವಕಾಶವಿದೆ. ಇಲ್ಲಿಯವರೆಗೂ ನನ್ನ ಕಚೇರಿಯಿಂದ ಆ ರೀತಿ ಅಕ್ರಮವಾಗಿಲ್ಲ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಸ್ಪಷ್ಟನೆ ನೀಡಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, … Continue reading BIGG NEWS: ಗೋವಾ ಬಂದರು ಮೂಲಕ ಕಾಕಂಬಿ ರಫ್ತಿಗೆ ಅನುಮತಿ; 8 ಕೋಟಿ ಕಿಕ್ ಬ್ಯಾಕ್ ಆರೋಪ ಶುದ್ಧ ಸುಳ್ಳು; ಸಚಿವ ಕೆ ಗೋಪಾಲಯ್ಯ ಸ್ಪಷ್ಟನೆ