Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ 2 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಆರಂಭ : ಸಿಎಂ ಸಿದ್ದರಾಮಯ್ಯ

22/02/2026 5:37 AM

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿ
KARNATAKA

ರಾಜಕೀಯ ಕಾರಣಗಳಿಂದ ಮೇಕೆದಾಟುವಿಗೆ ಅನುಮತಿ ವಿಳಂಬ: ಡಿಸಿಎಂ ಡಿ. ಕೆ. ಶಿವಕುಮಾರ್ ಕಿಡಿ

By kannadanewsnow0909/01/2025 7:42 PM

ಕಾಂಚಿಪುರಂ : “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚು ಪ್ರಯೋಜನವಿದೆ. ಇದರ ಕುರಿತು ನ್ಯಾಯಲಯದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಒಂದಷ್ಟು ರಾಜಕೀಯ ಕಾರಣಗಳಿಗಾಗಿ ಅನುಮತಿ ದೊರೆಯುತ್ತಿಲ್ಲ. ಮುಂದಿನ ದಿನಗಳಲ್ಲಿ ನ್ಯಾಯ ಸಿಗುವ ಭರವಸೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ತಮಿಳುನಾಡಿನ ಕಾಂಚಿಪುರಂ ವರದಾರಾಜು ಪೆರುಮಾಳ್ ದೇಗುಲದಲ್ಲಿ ಗುರುವಾರ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರ ಜತೆ ಶಿವಕುಮಾರ್ ಅವರು ಮಾತನಾಡಿದರು.

“400 ಟಿಎಂಸಿಗೂ ಹೆಚ್ಚುವರಿ ನೀರು ತಮಿಳುನಾಡಿಗೆ ಹರಿದು ಹೋಗಿದೆ. ಈ ಹೆಚ್ಚುವರಿ ನೀರನ್ನು ಸಂಗ್ರಹ ಮಾಡಿದರೆ ಕಷ್ಟಕಾಲದಲ್ಲಿ ಉಪಯೋಗಕ್ಕೆ ಬರುತ್ತದೆ. ಜೊತೆಗೆ, ಪೆನ್ನಾರ್ ನದಿ ನೀರಿನ ವಿಚಾರವಾಗಿ ನಿಮ್ಮ, ನಿಮ್ಮಲ್ಲಿಯೇ ಸಮಸ್ಯೆ ಇತ್ಯರ್ಥ ಪಡಿಸಿಕೊಂಡು ಬನ್ನಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಂದ್ರ ಜಲಶಕ್ತಿ ಸಚಿವರು ಸಹ ಸಮಸ್ಯೆಯನ್ನು ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದಾರೆ”ಎಂದು ತಿಳಿಸಿದರು.

ನಕ್ಸಲ್ ಮುಕ್ತ ರಾಜ್ಯ ಕರ್ನಾಟಕ

“ನಮ್ಮ ಸರ್ಕಾರ ನಕ್ಸಲ್ ಹೋರಾಟಗಾರರ ಜೊತೆ ಶಾಂತಿಯುತ ಮಾತುಕತೆ ನಡೆಸಿದ ಪರಿಣಾಮ 6 ಮಂದಿ ಬುಧವಾರದಂದು ಶರಣಾಗಿದ್ದಾರೆ. ಇದರಲ್ಲಿ ಒಬ್ಬ ಸದಸ್ಯರು ತಮಿಳುನಾಡು ಮೂಲದವರು. ಬಿ ಟೆಕ್ ಪದವಿ ಪಡೆದಿದ್ದಾರೆ” ಎಂದರು.

“ಒಂದು ದೇಶ ಒಂದು ಚುನಾವಣೆ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಮುಗಿಸುವ ಹುನ್ನಾರ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ಇದು ಬಿಜೆಪಿಯ ರಾಜಕೀಯ ಕುತಂತ್ರ. ನಾವು ಈಗ ಇರುವ ಚುನಾವಣಾ ವ್ಯವಸ್ಥೆಯ ಪರವಾಗಿ ನಿಲ್ಲುತ್ತೇವೆ” ಎಂದು ಹೇಳಿದರು.

ತಿರುಪತಿಯಲ್ಲಿ ಕಾಲ್ತುಳಿತವಾಗಿರುವ ಬಗ್ಗೆ ಕೇಳಿದಾಗ, “ಆ ಪ್ರಕರಣದ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಇನ್ನೊಂದು ರಾಜ್ಯದ ವಿಚಾರಕ್ಕೆ ಅವರ ಕಾನೂನು ಸುವ್ಯವಸ್ಥೆ ಬಗ್ಗೆ ಮಾತಾಡಲು ಹೋಗುವುದಿಲ್ಲ” ಎಂದು ಹೇಳಿದರು.

ಡಿಸಿಎಂ ಅವರಿಂದ ಗೋವರ್ಧನ ಹೋಮ

“ತಮಿಳುನಾಡು ದೇವಾಲಯಗಳ ಹಾಗೂ ಆಧ್ಯಾತ್ಮಿಕವಾದ ಭೂಮಿ. ನಮ್ಮ ಗುರುಗಳ ನಿರ್ದೇಶನದ ಮೇಲೆ ಗೋವರ್ಧನ ಹೋಮವನ್ನು ವರದರಾಜ ದೇವಾಲಯದಲ್ಲಿ ನೆರವೇರಿಸಿದ್ದೇನೆ. 2023 ರ ವಿಧಾನಸಭಾ ಚುನಾವಣೆ ವೇಳೆ ನಾನು ವರದರಾಜ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದೆ. ಜೊತೆಗೆ ತಮಿಳುನಾಡಿನ ಅನೇಕ ದೇವಾಲಯಗಳಿಗೂ ಭೇಟಿ ಕೊಟ್ಟಿದ್ದೆ. ದೇವರ ಅನುಗ್ರಹದಿಂದ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮ ಸಾಧನೆ ಮಾಡಿತು” ಎಂದು ಹೇಳಿದರು.

BEd ವ್ಯಾಸಂಗ ಮಾಡುತ್ತಿರುವವರ ಗಮನಕ್ಕೆ: ವಿಶೇಷ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಸಾರ್ವಜನಿಕರಿಂದ ನೆರವಿಗಾಗಿ ಮನವಿ: ಈ ಕುಟುಂಬಕ್ಕೆ ನಿಮ್ಮ ಸಹಾಯದ ಹಸ್ತವಿರಲಿ

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ 2 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಆರಂಭ : ಸಿಎಂ ಸಿದ್ದರಾಮಯ್ಯ

22/02/2026 5:37 AM2 Mins Read

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM1 Min Read

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM1 Min Read
Recent News

BREAKING : ರಾಜ್ಯದಲ್ಲಿ 2 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಆರಂಭ : ಸಿಎಂ ಸಿದ್ದರಾಮಯ್ಯ

22/02/2026 5:37 AM

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM
State News
KARNATAKA

BREAKING : ರಾಜ್ಯದಲ್ಲಿ 2 ಸಾವಿರ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವ ಪ್ರಕ್ರಿಯೆ ಆರಂಭ : ಸಿಎಂ ಸಿದ್ದರಾಮಯ್ಯ

By kannadanewsnow0522/02/2026 5:37 AM KARNATAKA 2 Mins Read

ರಾಜ್ಯದ ಸರ್ಕಾರಿ ಕಾಲೇಜು ಇಂಜಿನಿಯರಿಂಗ್ ಕಾಲೇಜು ಹಾಗೂ ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನ ಭರ್ತಿ ಮಾಡುವ ಪ್ರಕ್ರಿಯೆಯನ್ನ…

ರಾಜ್ಯದಲ್ಲಿ 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ!

22/02/2026 5:31 AM

GOOD NEWS: ರಾಜ್ಯದ ರಂಗಭೂಮಿ ಶಿಕ್ಷಕರಿಗೆ ಸಿಎಂ ಸಿದ್ಧರಾಮಯ್ಯ ಗುಡ್ ನ್ಯೂಸ್

22/02/2026 5:23 AM

BIG NEWS : ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ಕೇಸ್ : ಬಾಗಲಕೋಟೆಗೆ ಪ್ರಮೋದ್ ಮುತಾಲಿಕ್ ಪ್ರವೇಶ ನಿರ್ಬಂಧ!

22/02/2026 5:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.