GOOD NEWS : ಕೃಷಿ ಜಮೀನಲ್ಲಿ ಮನೆ ಕಟ್ಟಲು ಏಳೇ ದಿನಗಳಲ್ಲಿ ಅನುಮತಿ : ‘ಭೂಕಂದಾಯ ತಿದ್ದುಪಡಿ ಮಸೂದೆ’ ಮಂಡನೆ

ಬೆಳಗಾವಿ : ರಾಜ್ಯ ಸರ್ಕಾರ ( Karnataka Govt) ‘ಕರ್ನಾಟಕ ಭೂ ಕಂದಾಯ (ಎರಡನೇ ತಿದ್ದುಪಡಿ) ಮಸೂದೆ’ ಮಂಡಿಸಿದೆ. ಚಳಿಗಾಲದ ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರ ಈ ಮಸೂದೆ ಮಂಡಿಸಿದೆ. ಕೃಷಿ ಭೂಮಿಯನ್ನು ಇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಉದ್ದೇ ಶದಿಂದ ರಾಜ್ಯ ಸರ್ಕಾರ ‘ಕರ್ನಾಟಕ ಭೂ ಕಂದಾಯ ಮಸೂದೆ’ ಮಂಡಿಸಿದೆ.ಗುರುವಾರ ಸದನದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು 2022ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ಪಡೆದುಕೊಂಡರು. ಕೃಷಿ ಭೂಮಿಯನ್ನು ಇತರ … Continue reading GOOD NEWS : ಕೃಷಿ ಜಮೀನಲ್ಲಿ ಮನೆ ಕಟ್ಟಲು ಏಳೇ ದಿನಗಳಲ್ಲಿ ಅನುಮತಿ : ‘ಭೂಕಂದಾಯ ತಿದ್ದುಪಡಿ ಮಸೂದೆ’ ಮಂಡನೆ