Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

23 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ್ ಮುಕ್ತಾಯ: ಭಾರತ ಪಾಕ್ ಮೇಲೆ ಹೇಗೆ ದಾಳಿ ಮಾಡಿತು ಗೊತ್ತಾ?

14/05/2025 10:04 PM

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM

ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ ಬಲೂಚಿಸ್ತಾನ

14/05/2025 9:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊಸ ಕೋರ್ಸ್ ಪ್ರಾರಂಭಕ್ಕೆ ಅನುಮತಿ : ರಾಜ್ಯ ಸರ್ಕಾರ ಆದೇಶ
Uncategorized

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊಸ ಕೋರ್ಸ್ ಪ್ರಾರಂಭಕ್ಕೆ ಅನುಮತಿ : ರಾಜ್ಯ ಸರ್ಕಾರ ಆದೇಶ

By kannadanewsnow5707/07/2024 9:39 AM

ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ, ಹೊಸ ಕೋರ್ಸ್/ವಿಷಯಗಳನ್ನು ಪ್ರಾರಂಭಿಸಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಆಯುಕ್ತಾಲಯದ ಏಕಕಡತದಲ್ಲಿ ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಇವರು ಕನಿಷ್ಠ ವೆಚ್ಚದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮಾರುಕಟ್ಟೆ ಬೇಡಿಕೆ ಇರುವ ಹೊಸ ಕೋರ್ಸ್ ಗಳಿಗೆ ಸರ್ಕಾರಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಸಾಧ್ಯವಾದಲ್ಲಿ, ಮುಂದಿನ ಔದ್ಯೋಗಿಕ ಮಾರುಕಟ್ಟೆಗೆ ಸೂಕ್ತ ಹಾಗೂ ಉಪಯುಕ್ತವಾಗಿರುವ ಈ ಕೋರ್ಸ್‌ಗಳು ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಸಹಕಾರಿಯಾಗುವುದರ ಜೊತೆಗೆ ಉನ್ನತ ಶಿಕ್ಷಣದ ಸಾಮಾನ್ಯ ಪ್ರವೇಶಾತಿ ಅನುಪಾತ (GER) ಕೂಡ ಹೆಚ್ಚಲು ಸಾಧ್ಯವಾಗುವುದರಿಂದ, 2024-25ನೇ ಶೈಕ್ಷಣಿಕ ಸಾಲಿಗೆ ನೂತನ ಕೋರ್ಸ್‌ಗಳು ಹಾಗೂ ವಿಷಯಗಳನ್ನು ಪ್ರಾರಂಭಿಸಲು ಮನವಿ ಸಲ್ಲಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಂದ ಈಗಾಗಲೇ ಮೂಲಭೂತ ಸೌಲಭ್ಯಗಳಿರುವ ಕುರಿತು ಪ್ರಾಂಶುಪಾಲರಿಂದ ಮಾಹಿತಿ ಪಡೆಯಲಾಗಿದ್ದು ಕಟ್ಟಡ, ಪೀಠೋಪಕರಣ ಹಾಗೂ ಕಂಪ್ಯೂಟರ್ ಮೂಲಭೂತ ಸೌಕರ್ಯಗಳ ಕೊರತೆ ಇರುವ ಕೆಲವೇ ಕೆಲವು ಕಾಲೇಜುಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಎರಡು ಪಾಳಿಯಲ್ಲಿ ತರಗತಿಗಳನ್ನು ನಡೆಸಲು ಪ್ರಾಂಶುಪಾಲರು ಸಿದ್ಧರಿರುವ ಕುರಿತು ಖಚಿತಪಡಿಸಿಕೊಂಡು, 2023-24ನೇ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ ಮೂಲಭೂತ ಸೌಕರ್ಯಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸಂಬಂಧಿಸಿದ ವಿಶ್ವವಿದ್ಯಾಲಯಗಳಿಂದ Affiliation ಪಡೆದು, ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯುಂಟಾಗದಂತೆ ಎಚ್ಚರವಹಿಸಿ, ಹೊಸ ಕೋರ್ಸ್/ವಿಷಯಗಳನ್ನು ಪ್ರಾರಂಭಿಸುವ ಸಾಧ್ಯತೆಯುಳ್ಳ ಕಾಲೇಜುಗಳ ಹಾಗೂ ಕೋರ್ಸ್‌ಗಳ ಮಾಹಿತಿಯನ್ನು ಅನುಬಂಧ-1, 2, 3 ಮತ್ತು 4 ರಲ್ಲಿ ಲಗತ್ತಿಸಿ, ಸದರಿ ಕಾಲೇಜುಗಳು ನೂತನ ವಿಷಯ ಹಾಗೂ ಕೋರ್ಸ್‌ಗಳನ್ನು ವಿದ್ಯಾರ್ಥಿಗಳು ಹಾಗೂ ಪೋಷಕರ ಬೇಡಿಕೆಯ ಮೇರೆಗೆ 2024-25 ನೇ ಸಾಲಿನಿಂದ ಪ್ರಾರಂಭಿಸುವ ಸಲುವಾಗಿ ಅನುಮೋದನೆ ಕೋರಿರುತ್ತಾರೆ.

ಆಯುಕ್ತಾಲಯವು ಸಲ್ಲಿಸಿರುವ ಪುಸ್ತಾವನೆಯನ್ನು ಪರಿಶೀಲಿಸಿ, ಓದಲಾದ ಏಕಕಡತದಲ್ಲಿ ಪ್ರಸ್ತಾಪಿಸಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳುಗಳಲ್ಲಿ ಹೊಸ ವಿಷಯ/ಕೋರ್ಸ್‌ಗಳನ್ನು ಪ್ರಾರಂಭಿಸಲು ಸರ್ಕಾರವು ತೀರ್ಮಾನಿಸಿ, ಅದರಂತೆ, ಈ ಕೆಳಕಂಡ ಆದೇಶ..

ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಹಿನ್ನೆಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಬೇಡಿಕೆಯ ಮೇರೆಗೆ, ಸದರಿ ಕಾಲೇಜುಗಳಲ್ಲಿ ಇರುವ ಮೂಲಭೂತ ಸೌಕರ್ಯಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸಂಬಂಧಿಸಿದ ವಿಶ್ವವಿದ್ಯಾಲಯಗಳಿಂದ Affiliation ಪಡೆದು, ಸರ್ಕಾರಕ್ಕೆ ಹೆಚ್ಚುವರಿ ಆರ್ಥಿಕ ಹೊರೆಯುಂಟಾಗದಂತೆ ಎಚ್ಚರವಹಿಸಿ, ಹೊಸ ಕೋರ್ಸ್/ವಿಷಯಗಳನ್ನು ಪ್ರಾರಂಭಿಸುವ ಸಾಧ್ಯತೆಯುಳ್ಳ ಕಾಲೇಜುಗಳ ಹಾಗೂ ಕೋರ್ಸ್‌ಗಳ ಮಾಹಿತಿಯನ್ನು ಅನುಬಂಧ -1, 2, 3 ಮತ್ತು 4 ರಲ್ಲಿರುವಂತೆ ಪ್ರಾರಂಭಿಸಲು ಸರ್ಕಾರವು ಅನುಮತಿ ಆದೇಶಿಸಿದೆ.

Permission to start new courses in government first grade colleges in the state: State government ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೊಸ ಕೋರ್ಸ್ ಪ್ರಾರಂಭಕ್ಕೆ ಅನುಮತಿ : ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

BREAKING : ಭಾರತದಲ್ಲಿ ಟರ್ಕಿಯ ಪ್ರಸಾರಕ `TRT ವರ್ಲ್ಡ್’ನ `X’ ಖಾತೆ ನಿಷೇಧ : ಕೇಂದ್ರ ಸರ್ಕಾರ ಆದೇಶ | ‘TRT World X Ban

14/05/2025 12:37 PM1 Min Read

BIG NEWS : `ಜಮೀನು ನೋಂದಣಿ’ಗೆ ಈ ದಾಖಲೆಗಳು ಕಡ್ಡಾಯ | Land Registry

12/05/2025 1:45 PM3 Mins Read

ಯುವಕರಿಗೆ ಉದ್ಯೋಗ ಖಾತ್ರಿಗೆ ಸರ್ಕಾರ ಕ್ರಮ: ಪ್ರಧಾನಿ ಮೋದಿ

27/04/2025 9:38 AM1 Min Read
Recent News

23 ನಿಮಿಷಗಳಲ್ಲಿ ಆಪರೇಷನ್ ಸಿಂಧೂರ್ ಮುಕ್ತಾಯ: ಭಾರತ ಪಾಕ್ ಮೇಲೆ ಹೇಗೆ ದಾಳಿ ಮಾಡಿತು ಗೊತ್ತಾ?

14/05/2025 10:04 PM

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

14/05/2025 10:02 PM

ಪಾಕಿಸ್ತಾನದಿಂದ ಸ್ವಾತಂತ್ರ್ಯ ಘೋಷಿಸಿದ ಬಲೂಚಿಸ್ತಾನ

14/05/2025 9:52 PM

ಭಾರತೀಯ ವಾಯು ಪಡೆಯ ಸಿಂಧೂರ್ ರಣತಂತ್ರಕ್ಕೆ ಪಾಕ್ ವಾಯು ರಕ್ಷಣಾ ವ್ಯವಸ್ಥೆ ಥೂಳಿಪಟ

14/05/2025 9:47 PM
State News
KARNATAKA

BREAKING: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

By kannadanewsnow0914/05/2025 10:02 PM KARNATAKA 1 Min Read

ಮಂಗಳೂರು: ರೌಡಿ ಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ಮೂವರು…

BIG NEWS : ತುಮಕೂರಲ್ಲಿ ಹಿಟ್ & ರನ್ ಗೆ ಬೈಕ್ ಸವಾರ ಬಲಿ

14/05/2025 9:14 PM

ಭಾರತ-ಪಾಕ್ ಮಧ್ಯ ಕದನ ವಿರಾಮ ಬೆನ್ನಲ್ಲೆ, ಸರಕು ಸಾಗಣೆ ಹಡಗಿನಲ್ಲಿ ಕಾರವಾರ ಬಂದರಿಗೆ ಬಂದ ಪಾಕಿಸ್ತಾನ್ ಪ್ರಜೆ!

14/05/2025 8:52 PM

BREAKING : ಚಿತ್ರದುರ್ಗದಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು!

14/05/2025 8:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.