BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆಗುವಂತೆ ಹಿಂದೂ ಮುಖಂಡರು  ಆಗ್ರಹಿಸಿದ್ದಾರೆ. BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಬೆಟ್ಟಾರು ಹತ್ಯೆ ಪ್ರಕರಣ; ಹಂತಕನ ಪತ್ತೆಗೆ 5 ವಿಶೇಷ ತಂಡ ರಚನೆ ಪ್ರವೀಣ್‌ ಹತ್ಯೆ ಹಿಂದೆ ಪಿಎಫ್‌ ಐ ಅವರ ಕೈವಾಡವಿದೆ ಎಂದು ಹಿಂದೂ ಮುಖಂಡ ಅರುಣ್‌ ಆರೋಪಿಸಿದ್ದಾರೆ. ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ಆದ್ರೆ ಮಾತ್ರ ಸತ್ಯಾಂಶ ಏನು ಎಂಬುದು ಹೊರಗೆ … Continue reading BREAKING NEWS: ಬಿಜೆಪಿ ಮುಖಂಡ ಪ್ರವೀಣ್ ಹತ್ಯೆ ಹಿಂದೆ PFI ಕೈವಾಡವಿದೆ; ರಾಷ್ಟ್ರೀಯ ತನಿಖಾ ದಳದಿಂದ ತನಿಖೆಗೆ ಆಗ್ರಹ