BIGG NEWS: ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ PFI ಸಂಘಟನೆ ಬ್ಯಾನ್‌ ಮಾಡಿದೆ; ಪ್ರಮೋದ್ ಮುತಾಲಿಕ್​ ಸಂತಸ

ಧಾರವಾಡ: ನವರಾತ್ರಿ ಹಬ್ಬದ ಸಂಭ್ರಮದಲ್ಲಿ ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ಬ್ಯಾನ್ ಮಾಡಿದ್ದು ಆನಂದದಾಯಕ ವಿಚಾರ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್​ ಸಂತಸ ವ್ಯಕ್ತಪಡಿಸಿದ್ದಾರೆ. BIG NEWS: ದೇಶದಲ್ಲಿ PFI ನಿಷೇಧ ಅತ್ಯಂತ ಸಮರ್ಥ ನಿರ್ಧಾರ;ನಳಿನ್‌ ಕುಮಾರ್‌ ಕಟೀಲ್‌   ನಗರದಲ್ಲಿ ಮಾತನಾಡಿದ ಅವರು, ಭಾರತದ ಸುರಕ್ಷತೆ ದೃಷ್ಠಿಯಿಂದ ಇದು ಅವಶ್ಯಕತೆ ಇತ್ತು. ನಾನು ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಕಳೆದ 15 ವರ್ಷಗಳ ನಮ್ಮ ಬೇಡಿಕೆ ಈಡೇರಿದೆ. ಪಿಎಫ್‌ಐನಂತಹ ದೇಶದ್ರೋಹಿ, … Continue reading BIGG NEWS: ಭಾರತದ ಸುರಕ್ಷತೆ ದೃಷ್ಠಿಯಿಂದ ಕೇಂದ್ರ ಸರ್ಕಾರ PFI ಸಂಘಟನೆ ಬ್ಯಾನ್‌ ಮಾಡಿದೆ; ಪ್ರಮೋದ್ ಮುತಾಲಿಕ್​ ಸಂತಸ