BIG NEWS: PFI ಸಿದ್ದರಾಮಯ್ಯನವರ ಪಾಪದ ಕೂಸು; ಅವರ ಅಪರಾಧದಿಂದ ಇಷ್ಟೆಲ್ಲಾ ಅನಾಹುತವಾಗಿದೆ; ಸಿದ್ದರಾಮಯ್ಯ ವಿರುದ್ಧ ಬಿಎಸ್‌ ವೈ ಗರಂ

ಶಿವಮೊಗ್ಗ: ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಪಿಎಫ್ಐ ಸಿದ್ದರಾಮಯ್ಯನವರ ಪಾಪದ ಕೂಸು. ಅವರ ಅಪರಾಧದಿಂದ ಇಷ್ಟೆಲ್ಲಾ ಅನಾಹುತ ಆಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. LPG Alert : ದೇಶದ ಜನತೆಗೆ ಮತ್ತೊಂದು ಬಿಗ್‌ ಶಾಕ್‌ -ಒಂದು ವರ್ಷದಲ್ಲಿ ಕೇವಲ 15 ಮಾತ್ರ ಸಿಲಿಂಡರ್‌ ಬುಕ್‌ ಮಾಡಲು ಸಾಧ್ಯ ನಗರದಲ್ಲಿ ಮಾತನಾಡಿದ ಅವರು, ಇಡೀ ದೇಶದ ಜನ ನಮ್ಮ ಜತೆಗಿದ್ದಾರೆ. ಅದನ್ನು ನೋಡಿ ಸಿದ್ದರಾಮಯ್ಯನವರಿಗೆ ಸಹಿಸಲಾಗುತ್ತಿಲ್ಲ. ಏನೂ ತೋಚದೆ … Continue reading BIG NEWS: PFI ಸಿದ್ದರಾಮಯ್ಯನವರ ಪಾಪದ ಕೂಸು; ಅವರ ಅಪರಾಧದಿಂದ ಇಷ್ಟೆಲ್ಲಾ ಅನಾಹುತವಾಗಿದೆ; ಸಿದ್ದರಾಮಯ್ಯ ವಿರುದ್ಧ ಬಿಎಸ್‌ ವೈ ಗರಂ