ಸುಳ್ಯದಲ್ಲಿ ‘ಪಿಎಫ್ಐ’ ಕಾರ್ಯಕರ್ತರಿಗೆ ಉಗ್ರ ತರಬೇತಿ : ಗೃಹ ಸಚಿವ ಆರಗ ಜ್ಞಾನೇಂದ್ರ |Araga Jnanendra

 ಬೆಂಗಳೂರು: ಪಿಎಫ್ಐ ನಿಷೇಧದ ಬಳಿಕ ಕಾರ್ಯಾಚರಣೆ ಮುಂದುವರೆಸುವ ಎನ್ ಐ ಎ ಅಧಿಕಾರಿಗಳು ಹಲವು ಸ್ಪೋಟಕ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು,  ಪಿಎಫ್ಐ ತನ್ನ ಕಾರ್ಯಕರ್ತರಿಗೆ ಉಗ್ರ ತರಬೇತಿ ನೀಡುತ್ತಿದ್ದ ಜಾಗದ ಬಗ್ಗೆ ಮಾಹಿತಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ತರಬೇತಿ ನೀಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಸಚಿವರು ಹೇಳಿದರು. ಪಿಎಫ್ಐ ನಿಷೇಧದ ಬಳಿಕ ಕಾರ್ಯಾಚರಣೆ ಮುಂದುವರೆಸುವ ಎನ್ … Continue reading ಸುಳ್ಯದಲ್ಲಿ ‘ಪಿಎಫ್ಐ’ ಕಾರ್ಯಕರ್ತರಿಗೆ ಉಗ್ರ ತರಬೇತಿ : ಗೃಹ ಸಚಿವ ಆರಗ ಜ್ಞಾನೇಂದ್ರ |Araga Jnanendra