ಕೇರಳ : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI ) ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ  ಸಂಘಟನೆಗಳಿಂದ ಹಿಂಸಾಚಾರ ಹೆಚ್ಚಾಗಿದೆ. 

ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಬಸ್‌, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.  ಕೊಲ್ಲಂನಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

BREAKING NEWS : PFI ಕಚೇರಿ ಮೇಲೆ NIA ದಾಳಿ ಖಂಡಿಸಿ, ಕೇರಳದಲ್ಲಿ ಬಂದ್‌ಗೆ ಕರೆ : KSRTC ಬಸ್‌ಗಳ ಗಾಜು ಪುಡಿಪುಡಿ

ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪಿಎಫ್‌ಐ ಬಂದ್ ಗೆ ಕರೆ ನೀಡಿದೆ.

BREAKING NEWS : PFI ಕಚೇರಿ ಮೇಲೆ NIA ದಾಳಿ ಖಂಡಿಸಿ, ಕೇರಳದಲ್ಲಿ ಬಂದ್‌ಗೆ ಕರೆ : KSRTC ಬಸ್‌ಗಳ ಗಾಜು ಪುಡಿಪುಡಿ

Share.
Exit mobile version