ಅಂದು ಕಾಪಿ ಹೊಡೆಯುವುದರಲ್ಲಿ ಪಿಹೆಚ್‌ಡಿ, ಇಂದು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ: ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು: ಬಿಜೆಪಿಯಲ್ಲಿ ( BJP ) ರೌಡಿ ಮೋರ್ಚಾಗೆ ಮನ್ನಣೆ ಸಿಗುತ್ತಿರುವಾಗ ಬಿಜೆಪಿಗರು ಒಬ್ಬೊಬ್ಬರಾಗಿಯೇ ನಾನೂ ರೌಡಿಯಾಗಿದ್ದೆ, ನಾನೂ ಗೂಂಡಾಗಿರಿ ಮಾಡಿದ್ದೆ ಎಂದು ತಮ್ಮ ಅರ್ಹತೆಗಳನ್ನು ಮುಂದಿಡುತ್ತಿದ್ದಾರೆ. ಬಿ.ಶ್ರೀರಾಮುಲು ( Minister B Sriramulu ) ಅವರು ಅಂದು ಕಾಪಿ ಹೊಡೆಯುವುದರಲ್ಲಿ ಪಿಹೆಚ್‌ಡಿ ಮಾಡಿದ್ದರು ಇಂದು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ ಮಾಡಿದ್ದಾರೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ವಾಗ್ಧಾಳಿ ನಡೆಸಿದೆ. ಬಿಜೆಪಿಯಲ್ಲಿ ರೌಡಿ ಮೋರ್ಚಾಗೆ ಮನ್ನಣೆ ಸಿಗುತ್ತಿರುವಾಗ ಬಿಜೆಪಿಗರು ಒಬ್ಬೊಬ್ಬರಾಗಿಯೇ ನಾನೂ ರೌಡಿಯಾಗಿದ್ದೆ, ನಾನೂ … Continue reading ಅಂದು ಕಾಪಿ ಹೊಡೆಯುವುದರಲ್ಲಿ ಪಿಹೆಚ್‌ಡಿ, ಇಂದು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ: ಸಚಿವ ಶ್ರೀರಾಮುಲು ವಿರುದ್ಧ ಕಾಂಗ್ರೆಸ್ ವಾಗ್ಧಾಳಿ