Big news:‌ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಡೆʼ!

ನವದೆಹಲಿ: ಖ್ಯಾತ ಲೋಕೋಪಕಾರಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ( D Veerendra Heggade) ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಜನಪ್ರಿಯ ಸಂಗೀತ ಸಂಯೋಜಕ ಇಳಯರಾಜಾ ಮತ್ತು ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ.ಉಷಾ, ಧರ್ಮಸ್ಧಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಡೆ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಧರ್ಮಾಧಿಕಾರಿ ರತ್ನವರ್ಮ ಹೆಗ್ಗಡೆ ಮತ್ತು ರತ್ನಮ್ಮ ಹೆಗ್ಗಡೆ ದಂಪತಿಯ ಹಿರಿಯ ಪುತ್ರ ವೀರೇಂದ್ರ ಹೆಗ್ಡೆ ಅವರು ನವೆಂಬರ್ … Continue reading Big news:‌ ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ʻಡಾ.ವೀರೇಂದ್ರ ಹೆಗ್ಡೆʼ!