SHOCKING NEWS: ರಾಜಸ್ಥಾನದಲ್ಲಿ ದೈಹಿಕ ವಿಕಲಾಂಗ ಚೇತನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಗರ್ಭಿಣಿಯಾದ ಸಂತ್ರಸ್ತೆ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಶ್ರವಣ ಮತ್ತು ವಾಕ್ ವಿಕಲಚೇತನ ಮಹಿಳೆಯ ಮೇಲೆ ಮೂವರು ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಅಕ್ಟೋಬರ್ 21 ರಂದು ಮಹಿಳೆ ಆಶ್ರಯ ಮನೆಯಿಂದ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿನಿಸುತ್ತಿದ್ದಳು. ಆಕ ಆಕೆ ಕಾಲಿಗೆ ಗಾಯವಾಗಿದೆ. ಇದನ್ನು ಕಂಡ ಅಲ್ಲಿನ ಸಿಬ್ಬಂದಿಗಳು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ವೈದ್ಯಕೀಯ ಪರೀಕ್ಷೆಯ ವೇಳೆ ಆಕೆ ನಾಲ್ಕೈದು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಸಂಜ್ಞೆ ಭಾಷಾ ತಜ್ಞರ ಸಹಾಯದಿಂದ ಆಕೆ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ತಿಳಿಸಿದ್ದಾಳೆ. ಮೂವರು … Continue reading SHOCKING NEWS: ರಾಜಸ್ಥಾನದಲ್ಲಿ ದೈಹಿಕ ವಿಕಲಾಂಗ ಚೇತನ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಗರ್ಭಿಣಿಯಾದ ಸಂತ್ರಸ್ತೆ