BREAKING NEWS: ಆರೋಪ ಹೊತ್ತಿದ್ದವನಿಂದಲೇ ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್: ನ.28ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮತಾಂತರವನ್ನು ನಿಷೇಧಿಸಿ ರಾಜ್ಯ ಸರ್ಕಾರ ( Karnataka Government ) ಅಧಿಕೃತವಾಗಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿಷೇಧವನ್ನು ಪ್ರಶ್ನಿಸಿ ಇಂದು ಹೈಕೋರ್ಟ್ ಗೆ ( Karnataka High Court ) ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯಾಗಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ಕೈಗೆತ್ತಿಕೊಂಡಿತು. ಆದ್ರೇ ಬಲವಂತದ ಮತಾಂತರ ಆರೋಪ ಹೊತ್ತಿದ್ದವನಿಂದಲೇ ಪಿಐಎಲ್ ಸಲ್ಲಿಸಿದ್ದರ ಬಗ್ಗೆ ಸರ್ಕಾರ ಆಕ್ಷೇಪಿಸಿದೆ. ಅಲ್ಲದೇ ಇದನ್ನು ಪಿಐಎಲ್ ಆಗಿ ಪರಿಗಣಿಸದಂತೆ ನ್ಯಾಯಪೀಠಕ್ಕೆ ಮನವಿ ಮಾಡಿದೆ. BIG BREAKING NEWS: ರಾಜೀವ್ ಗಾಂಧಿ ಹತ್ಯೆ: … Continue reading BREAKING NEWS: ಆರೋಪ ಹೊತ್ತಿದ್ದವನಿಂದಲೇ ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್: ನ.28ಕ್ಕೆ ವಿಚಾರಣೆ ಮುಂದೂಡಿಕೆ