Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM

BREAKING : ಗಂಗಾ ದಸರಾದಂದು ಅಯೋಧ್ಯೆ ಶ್ರೀರಾಮಂದಿರದ ‘ರಾಮ ದರ್ಬಾರ್‌’ನ ಮೊದಲ ಫೋಟೋ ಅನಾವರಣ | WATCH VIDEO

05/06/2025 1:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..!
KARNATAKA

ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..!

By kannadanewsnow5719/09/2024 8:50 AM
kannada astrology ganapathi

ಪಿತೃಪಕ್ಷದಲ್ಲಿ ಅಪ್ಪಿ ತಪ್ಪಿಯೂ ಈ ತಪ್ಪುಗಳ ಮಾಡಬೇಡಿ..!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪಿತೃಪಕ್ಷ ಆರಂಭಗೊಂಡಿದೆ. ಹಿಂದೂ ಸಮುದಾಯದ ಮಂದಿ ಈ ಸಮಯದಲ್ಲಿ ಮನೆಯಲ್ಲಿ ಪೂರ್ವಜರಿಗೆ ಪೂಜೆ ನೆರವೇರಿಸಿ ಅನ್ನ ಆಹಾರ ನೀಡುವ ಸಂದರ್ಭವಾಗಿದೆ. ಹೀಗಾಗಿ 16 ದಿನಗಳ ಕಾಲ ಪಿತೃಪಕ್ಷದಲ್ಲಿ ಹಲವು ರೀತಿಯ ನೀತಿ ನಿಯಮಗಳಿ, ಆಚರಣೆಗಳು ನಡೆಯುವುದನ್ನು ನಾವು ನೋಡಬಹುದು. ಹಾಗಾದ್ರೆ ಈ ಪಿತೃ ಪಕ್ಷ ಆರಂಭವಾಗಿದ್ದಾದರು ಏಕೆ?

ಪಿತೃ ಪಕ್ಷದಲ್ಲಿ ಪೂರ್ವಜರಿಗೆ ಆಹಾರ ನೀಡುವ ಸಂಪ್ರದಾಯವಿದೆ. ಹಲವು ಅವರಿಗೆ ಇಷ್ಟವಾದ ತಿಂಡಿ, ತಿನಿಸುಗಳು, ಮಾಂಸಹಾರದ ಖಾದ್ಯ ಮಾಡಿ ಬಡಿಸುತ್ತಾರೆ. ಹಾಗೆ ಈ ವೇಳೆ ಅವರ ಮನೆಯಲ್ಲಿರುವ ಹಿರಿಯರ ಭಾವ ಚಿತ್ರಗಳಿಗೆ ಪೂಜೆ ಸಲ್ಲಿಸುತ್ತಾರೆ. ಪೂರ್ವಜರ ಇಷ್ಟಾರ್ಥ ದೇವರ ದರ್ಶನ ಮಾಡಿ ಅಲ್ಲಿನ ಪ್ರಸಾದ ತಂದು ಅರ್ಪಿಸುತ್ತಾರೆ.

ಹಿಂದೂ ನಂಬಿಕೆಗಳ ಪ್ರಕಾರ ದೇಹಕ್ಕೆ ಸಾವಿದೆ ಆದರೆ ಆತ್ಮಕ್ಕೆ ಸಾವಿಲ್ಲ ಎಂಬುದನ್ನು ಹೇಳುತ್ತದೆ. ಹೀಗಾಗಿ ವ್ಯಕ್ತಿ ವೃತಪಟ್ಟರು ಆತನ ಆತ್ಮ ಬದುಕಿರುತ್ತೆ ಅನ್ನೋ ನಂಬಿಕೆ. ಅಲ್ಲದೆ ಸತ್ತವರ ದೇವರಿಗೆ ಸಮಾನ ಸ್ಥಾನ ಪಡೆಯುತ್ತಾರೆ. ಪಿತೃಪಕ್ಷದ ಕೊನೆಯ ದಿನವನ್ನು ಸರ್ವ ಪಿತೃ ಅಮವಾಸ್ಯೆ ಅಥವಾ ಮಹಾಲಯ ಅಮವಾಸ್ಯೆ ಎಂದು ಕರೆಯಲಾಗುವುದು. ಈ ಮಹಾಲಯ ಅಮವಾಸ್ಯೆಯು ಪಿತೃ ಪಕ್ಷದ ಅತ್ಯಂತ ಮಹತ್ವದ ದಿನವಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ವರ್ಷ ಅಂದರೆ 2024ರ ಪಿತೃಪಕ್ಷವು ಸೆಪ್ಟೆಂಬರ್ 17ರಿಂದ ಆರಂಭಗೊಂಡಿದೆ, ಇದು ಅಕ್ಟೋಬರ್ 02ರ ವರೆಗೂ ಇರಲಿದೆ. ಈ ನಡುವೆ ಒಂದು ದಿನ ಪೂರ್ವಜರಿಗೆ ಅನ್ನಾಹಾರ ನೀಡಲಾಗುತ್ತದೆ. ಈ ಸಮಯದಲ್ಲಿ ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಪೂಜೆ ಮಾಡಲಾಗುತ್ತದೆ ಮತ್ತು ತರ್ಪಣವನ್ನು ಅರ್ಪಿಸಲಾಗುತ್ತದೆ. ಇನ್ನು ಈ ಪಿತೃಪಕ್ಷದಲ್ಲಿ ಯಾವ ತಪ್ಪುಗಳನ್ನು ಮಾಡಬಾರದು? ಮಾಡಿದರೆ ಯಾವ ದೋಷ ಉಂಟಾಗುತ್ತದೆ ಎಂಬುದನ್ನು ನಾವಿಂದು ತಿಳಿದುಕೊಳ್ಳೋಣ

ಪೂರ್ವಜರ ಭಾವಚಿತ್ರ ದೇವರ ಫೋಟೋ ಜೊತೆ ಇಡುವುದು ಹಲವರ ಮನೆಯಲ್ಲಿ ಪೂರ್ವಜರ ಫೋಟೋವನ್ನು ದೇವರ ಫೋಟೋಗಳ ಜೊತೆ ಹಾಗೂ ದೇವರ ಕೋಣೆಯಲ್ಲಿ ಇಡುವುದನ್ನು ನಾವು ನೋಡಿರುತ್ತೇವೆ. ಆದರೆ ಈ ರೀತಿ ಮಾಡಬಾರದು. ಅದರಲ್ಲೂ ಈ ಪಿತೃ ಪಕ್ಷದಲ್ಲಿ ಪೂಜೆ ಮಾಡುವ ದಿನದಂದು ಈ ರೀತಿ ತಪ್ಪು ಮಾಡಬಾರದು. ಹಾಗೆ ಪೂರ್ವಜರ ಫೋಟೋವನ್ನು ದಕ್ಷಿಣ ದಿಕ್ಕಿಗೆ ಮುಖ ಮಾಡಿ ಇಡಬೇಕು. ಬೇರೆ ದಿಕ್ಕಿನೆಡೆಗೆ ಇಡಬಾರದು ಎಂದು ಹೇಳಲಾಗಿದೆ.

ಕಾಗೆಗೆ ಆಹಾರ ನೀಡದೆ ಇರುವುದು ಈ ದಿನ ಪೂರ್ವಜರಿಗೆ ಪೂಜೆ ಸಲ್ಲಿಸಿದ ಬಳಿಕ ಅವರ ಇಷ್ಟದ ಆಹಾರ ಖಾದ್ಯಗಳ ಮಾಡಿರುತ್ತಾರೆ. ಹೀಗಾಗಿ ಈ ದಿನ ಗೋವುಗಳಿಗೆ, ಪಕ್ಷಿಗಳಿಗೆ ಮುಖ್ಯವಾಗಿ ಕಾಗೆಗೆ ಆಹಾರ ನೀಡಬೇಕು. ಅಪ್ಪಿತಪ್ಪಿಯೂ ಈ ಕೆಲಸ ಮಾಡುವುದನ್ನು ನೀಡು ಮರೆಯಬಾರದಂತೆ. ಕಾಗೆಗಳಿಗೆ ಆಹಾರ ನೀಡಿದರೆ ಪೂರ್ವಜನರ ಆಶೀರ್ವಾದ ಲಭಿಸಲಿದೆ ಎಂದು ನಂಬಲಾಗಿದೆ.

ಏನು ಮಾಡಬೇಕು? ಫೋಟೋ ಎದುರು ಸಾಸಿವೆ ಎಣ್ಣೆಯ ದೀಪ ಹಚ್ಚಬೇಕು. ಪೂರ್ವಜರ ಫೋಟೋವನ್ನು ಚೆನ್ನಾಗಿ ಒರೆಸಿ ಅದರ ಎದುರಿಗೆ ಹಣತೆಯಲ್ಲಿ ಹಾಕಿ ಹಚ್ಚಿಡಬೇಕು. ಜೊತೆಗೆ ಈ ದಿನ ಹೊಸ ಬಟ್ಟೆ ಧರಿಸದೆ ಶುದ್ಧ ಬಟ್ಟೆ ಧರಿಸಿರಬೇಕು. ಶಾಸ್ತ್ರಗಳಲ್ಲಿ ನಮ್ಮ ಪೂರ್ವಜರ ವಾಸಸ್ಥಾನವು ಚಂದ್ರನ ಮೇಲ್ಭಾಗದಲ್ಲಿದೆ ಎಂದು ಹೇಳಲಾಗುತ್ತದೆ. ಆದ್ದರಿಂದ ನೀವು ಸತ್ತ ಪೂರ್ವಜರ ಆಶೀರ್ವಾದವನ್ನು ಪಡೆಯಲು ಬಯಸಿದರೆ, ಬೆಳ್ಳಿಯಿಂದ ಮಾಡಿದ ವಸ್ತುಗಳನ್ನು ದಾನ ಮಾಡಬೇಕು ಎಂದು ಹೇಳಲಾಗಿದೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astrology
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM2 Mins Read

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM1 Min Read

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM2 Mins Read
Recent News

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

05/06/2025 1:30 PM

SHOCKING : ಟೊಮೆಟೊದಲ್ಲಿ `ಸಾಲ್ಮೊನೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾ ಪತ್ತೆ.!

05/06/2025 1:20 PM

BREAKING : ಗಂಗಾ ದಸರಾದಂದು ಅಯೋಧ್ಯೆ ಶ್ರೀರಾಮಂದಿರದ ‘ರಾಮ ದರ್ಬಾರ್‌’ನ ಮೊದಲ ಫೋಟೋ ಅನಾವರಣ | WATCH VIDEO

05/06/2025 1:19 PM

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM
State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

By kannadanewsnow5705/06/2025 1:30 PM KARNATAKA 2 Mins Read

ಬೆಂಗಳೂರು : ಭಾರತ ಸರ್ಕಾರವು ಸಾರ್ವಜನಿಕರಿಗಾಗಿ ಅನೇಕ ಯೋಜನೆಗಳನ್ನು ನಡೆಸುತ್ತದೆ, ಪ್ರಮುಖ ಯೋಜನೆಗಳಲ್ಲಿ ಒಂದು ರೇಷನ್ ಕಾರ್ಡ್. ಇಂದಿಗೂ ಸಹ…

BIG NEWS : ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತ : ಮೃತಪಟ್ಟವರ ವಿವರ ಬಹಿರಂಗ.!

05/06/2025 1:09 PM

ಸಾರ್ವಜನಿಕರೇ ಗಮನಿಸಿ : 30 ವರ್ಷದ ನಂತರ ತಪ್ಪದೇ ಈ 5 ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ.!

05/06/2025 1:00 PM

BREAKING : ಬೆಂಗಳೂರಿನ ‘ಚಿನ್ನಸ್ವಾಮಿ ಸ್ಟೇಡಿಯಂ’ ಕಾಲ್ತುಳಿತ ದುರಂತ ನೆನೆದು ‘DCM ಡಿಕೆ ಶಿವಕುಮಾರ್’ಕಣ್ಣೀರು | WATCH VIDEO

05/06/2025 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.