ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿರುವಂತ ಜಗದೀಶ್ ಶೆಟ್ಟರ್ ಅವರು, ಇಂದು ನಾಮಪತ್ರವನ್ನು ಸಲ್ಲಿಸಿದರು. ಇಂದು ಬೆಳಗಾವಿಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದಂತ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು, ಲೋಕಸಭಾ ಅಭ್ಯರ್ಥಿಯಾಗಿ ಬಿಜೆಪಿ ಪಕ್ಷದಿಂದ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದರು. ಜಗದೀಶ್ ಶೆಟ್ಟರ್ ಅವರಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಸಂಸದೆ ಮಂಗಳಾ ಅಂಗಡಿ,, ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಸಾಥ್ ನೀಡಿದರು. ಈ ವೇಳೆ ಮಾತನಾಡಿದಂತ … Continue reading ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed