BIGG NEWS: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್‌ : ಸಿ.ಟಿ ರವಿ

ನವದೆಹಲಿ: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್‌ ಮಾಡಿದ್ದಾರೆ. ಇದನ್ನೇ ಆಧರಿಸಿ ಕೆಲವು ರಾಜಕಾರಣಿಗಳು ಹಿಂದೂಗಳ ತಲೆಗೆ ಕಟ್ಟುವ ಪ್ರಯತ್ನ ನಡೆದು ಬಿಟ್ಟಿತ್ತು. ಹಿಂದೂ ಸಂಘಟನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ದೇವರ ದಯೆಯಿಂದ ಇದು ಸಾಧ್ಯವಾಗಲಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. BIGG NEWS: ಶಾಸಕ ಮಹೇಶ್‌ ಕುಮಟಳ್ಳಿಗೆ ಒಳ್ಳೆ ಬುದ್ಧಿ ಬರಲಿ; ಗ್ರಾಮಸ್ಥರಿಂದ ರಸ್ತೆ ಮಧ್ಯೆ ಹೋಮ ಮಾಡಿ ವಿನೂತನ ಪ್ರತಿಭಟನೆ   ನಗರದಲ್ಲಿ ಮಾತನಾಡಿದ ಅವರು, ಹಿಂದುಗಳು ಗುರುತಿನಲ್ಲಿ ಸ್ಫೋಟ ನಡೆಸಲು … Continue reading BIGG NEWS: ಹಿಂದುಗಳ ಗುರುತಿನಲ್ಲಿ ಸ್ಫೋಟ ನಡೆಸಲು ಪ್ಲ್ಯಾನ್‌ : ಸಿ.ಟಿ ರವಿ