ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ದಾವೋಸ್ ಕಾರ್ಯಕ್ರಮದಲ್ಲಿ ಕೆಲವು ಕಂಪನಿಗಳು ಕರ್ನಾಟಕದ 2-3ನೇ ಹಂತದ ನಗರಗಳ ಬಗ್ಗೆಯೂ ಆಸಕ್ತಿ ಹೊಂದಿದ್ದು, ಈ ನಗರಗಳು ಪ್ರಕಾಶಮಾನವಾಗಿ, ಯುವ ಪ್ರತಿಭೆಗಳನ್ನು ಹೊಂದಿರಬೇಕು ಎಂದು ಚರ್ಚೆ … Continue reading ರಾಜ್ಯದ ಎಲ್ಲಾ ನಗರಗಳಲ್ಲಿ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ: ಡಿಸಿಎಂ ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed