Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಲ್ಲಾ ವಾಹನ ಚಾಲಕರಿಗೆ ಆ.1 ರಂದು `ಹೃದಯ ಆರೋಗ್ಯ ಉಚಿತ ತಪಾಸಣಾ ಶಿಬಿರ’

29/07/2025 7:03 AM

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ತಪ್ಪಿದರೆ 1000 ರೂ.ದಂಡ ಫಿಕ್ಸ್.!

29/07/2025 7:01 AM

ಮ್ಯಾನ್ಹ್ಯಾಟನ್‌ ಮಿಡ್ ಟೌನ್ ನಲ್ಲಿ ಭೀಕರ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸಾವು | Mass shooting

29/07/2025 6:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ತಪ್ಪಿದರೆ 1000 ರೂ.ದಂಡ ಫಿಕ್ಸ್.!
KARNATAKA

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ತಪ್ಪಿದರೆ 1000 ರೂ.ದಂಡ ಫಿಕ್ಸ್.!

By kannadanewsnow5729/07/2025 7:01 AM

ಹಾಸನ : ಜಿಲ್ಲೆಯಲ್ಲಿರುವ ಎಲ್ಲಾ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಬರುವ ಎಲ್ಲಾ ವರ್ಗದ ಅಧಿಸೂಚಿತ ಸಂಸ್ಥೆಗಳಲ್ಲಿ ಪ್ಲಾಸ್ಟಿಕ್ ನಿರ್ಬಂಧಿಸುವ ಹಾಗೂ ಸ್ವಚ್ಚತೆಗೆ ಸಂಬಂಧಿಸಿದಂತೆ ಈ ಕೆಳಕಂಡ ನಿರ್ದೇಶನಗಳನ್ನು ಕಡ್ಡಾಯವಾಗಿ ಜಾರಿಗೆ ತರುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ದೇವಸ್ಥಾನದ ಆವರಣದಲ್ಲಿ ಪ್ಲಾಸ್ಟಿಕ್ ಬಳಕೆಯಾಗದಂತೆ ಕಟ್ಟು-ನಿಟ್ಟಾಗಿ ಕ್ರಮವಹಿಸುವುದು. ದೇವಾಲಯಕ್ಕೆ ಸೇರಿದ ಅಂಗಡಿ ಮಳಿಗೆಗಳಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಿ ಬಟ್ಟೆಯ ಕೈ ಚೀಲಗಳನ್ನು ಬಳಸುವುದನ್ನು ಕಡ್ಡಾಯಗೊಳಿಸುವುದು. ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಕಸವನ್ನು ಎಸೆದಲ್ಲಿ ಅಥವಾ ತ್ಯಾಜ್ಯವನ್ನು ಹಾಕಿದಲ್ಲಿ ಸಂಬAಧಪಟ್ಟವರಿಗೆ ಕಡ್ಡಾಯವಾಗಿ ರೂ.1000(ಒಂದು ಸಾವಿರ) ದಂಡವನ್ನು ವಿಧಿಸಿ ಸಂಗ್ರಹವಾದ ಮೊತ್ತವನ್ನು ದೇವಾಲಯದ ನಿಧಿಗೆ ಜಮಾ ಮಾಡುವ ಬಗ್ಗೆ ಕ್ರಮವಹಿಸುವುದು.

ದೇವಸ್ಥಾನದ ಸುತ್ತ-ಮುತ್ತಲಿನ ಪರಿಸರ ಬಗ್ಗೆ ಹೆಚ್ಚಿನ ಗಮನ ಹರಿಸಿ ಶುಚಿತ್ವವನ್ನು ಕಾಪಾಡುವುದು. ದೇವಾಲಯದ ಮುಖ್ಯ ದ್ವಾರಗಳಲ್ಲಿಯೇ ಭಕ್ತಾಧಿಗಳು/ಸಾರ್ವಜನಿಕರಿಗೆ ಗೋಚರಿಸುವಂತೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇದಿಸಲಾಗಿದೆ ಎಂಬ ಸೂಚನಾ ಫಲಕವನ್ನು ಅಳವಡಿಸುವುದು. ದೇವಸ್ಥಾನದಲ್ಲಿ ಪ್ರಸಾದ ವಿತರಿಸಲು ಯಾವುದೇ ರೀತಿಯ ಪ್ಲಾಸ್ಟಿಕ್ ಅನ್ನು ಬಳಸದೇ ನೈಸರ್ಗಿಕವಾಗಿ ಸಿಗುವಂತಹ ಅಡಿಕೆ ತಟ್ಟೆ, ಬಾಳೆ ಎಲೆ, ಹಾಗೂ ದೊನ್ನೆಯನ್ನು ಬಳಸತಕ್ಕದ್ದು. ದೇವಾಲಯಗಳಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ನಿಂದ ತಯಾರಿಸಿದ ಅಲಂಕಾರಿಕ ಹೂವು, ತೋರಣ ಹಾಗೂ ಇತರೆ ವಸ್ತುಗಳನ್ನು ಬಳದಂತೆ ಜಾಗ್ರತೆವಹಿಸುವುದು.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಧಿಸೂಚಿತ ಮತ್ತು ಘೋಷಿತ ದೇವಾಲಯ, ಸಂಸ್ಥೆಗಳಲ್ಲಿ ಕಡ್ಡಾಯವಾಗಿ ನಿಷೇದಿತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿರ್ಭಂದಿಸಿ ಶುಚಿತ್ವವನ್ನು ಕಾಪಾಡಲು ಕ್ರಮವಹಿಸಬೇಕು ಇದನ್ನು ಪಾಲನೆ ಮಾಡದಿದ್ದಲ್ಲಿ ಸಂಬAಧಪಟ್ಟ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು/ಸಂಬAಧಪಟ್ಟ ಅಧಿಕಾರಿ/ಮಂಡಳಿಯನ್ನು ನೇರ ಹೊಣೆಗಾರರನ್ನಾಗಿ ಮಾಡುವುದಲ್ಲದೆ, ಸದರಿಯವರ ನಿರ್ಲಕ್ಷತೆಯ ಕುರಿತು ಅವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಅವರು ಆದೇಶಿಸಿದ್ದಾರೆ.

Plastic ban in the jurisdiction of the Religious Endowments Department: Fine of Rs. 1000 for violation!
Share. Facebook Twitter LinkedIn WhatsApp Email

Related Posts

ಎಲ್ಲಾ ವಾಹನ ಚಾಲಕರಿಗೆ ಆ.1 ರಂದು `ಹೃದಯ ಆರೋಗ್ಯ ಉಚಿತ ತಪಾಸಣಾ ಶಿಬಿರ’

29/07/2025 7:03 AM1 Min Read

ರಾಜ್ಯದ ಪೊಲೀಸ್ ಕಾನ್ಸ್ಟೇಬಲ್ ಕ್ಯಾಪ್ ಬದಲಾವಣೆಗೆ ಕ್ರಮ, ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

29/07/2025 6:49 AM3 Mins Read

ಪ್ರವಾಸಿಗರೇ ಗಮನಿಸಿ : `ಹಿಮವದ್ ಗೋಪಾಲಸ್ವಾಮಿ ಬೆಟ್ಟ’ಕ್ಕೆ ಇಂದು, ನಾಳೆ ಪ್ರವೇಶ ನಿರ್ಬಂಧ.!

29/07/2025 6:43 AM1 Min Read
Recent News

ಎಲ್ಲಾ ವಾಹನ ಚಾಲಕರಿಗೆ ಆ.1 ರಂದು `ಹೃದಯ ಆರೋಗ್ಯ ಉಚಿತ ತಪಾಸಣಾ ಶಿಬಿರ’

29/07/2025 7:03 AM

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ತಪ್ಪಿದರೆ 1000 ರೂ.ದಂಡ ಫಿಕ್ಸ್.!

29/07/2025 7:01 AM

ಮ್ಯಾನ್ಹ್ಯಾಟನ್‌ ಮಿಡ್ ಟೌನ್ ನಲ್ಲಿ ಭೀಕರ ಗುಂಡಿನ ದಾಳಿ: ಪೊಲೀಸ್ ಅಧಿಕಾರಿ ಸಾವು | Mass shooting

29/07/2025 6:58 AM

ನಿಮಿಷಾ ಪ್ರಿಯಾ ಪ್ರಕರಣ: ಭಾರತೀಯ ನರ್ಸ್ ಮರಣದಂಡನೆ ರದ್ದುಗೊಳಿಸಿದ ಯೆಮೆನ್

29/07/2025 6:50 AM
State News
KARNATAKA

ಎಲ್ಲಾ ವಾಹನ ಚಾಲಕರಿಗೆ ಆ.1 ರಂದು `ಹೃದಯ ಆರೋಗ್ಯ ಉಚಿತ ತಪಾಸಣಾ ಶಿಬಿರ’

By kannadanewsnow5729/07/2025 7:03 AM KARNATAKA 1 Min Read

ಹಾಸನ: ಜಿಲ್ಲಾಡಳಿತ ಹಾಸನ, ಜಿಲ್ಲಾ ಪಂಚಾಯತ್ ಹಾಸನ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಸನ ಮತ್ತು ಸಾರಿಗೆ ಇಲಾಖೆ…

ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ : ತಪ್ಪಿದರೆ 1000 ರೂ.ದಂಡ ಫಿಕ್ಸ್.!

29/07/2025 7:01 AM

ರಾಜ್ಯದ ಪೊಲೀಸ್ ಕಾನ್ಸ್ಟೇಬಲ್ ಕ್ಯಾಪ್ ಬದಲಾವಣೆಗೆ ಕ್ರಮ, ಸೈಬರ್ ಅಪರಾಧ ತಡೆಗೆ ತಾಂತ್ರಿಕ ತರಬೇತಿ ಕಡ್ಡಾಯ : ಗೃಹ ಸಚಿವ ಡಾ.ಜಿ.ಪರಮೇಶ್ವರ್

29/07/2025 6:49 AM

ಪ್ರವಾಸಿಗರೇ ಗಮನಿಸಿ : `ಹಿಮವದ್ ಗೋಪಾಲಸ್ವಾಮಿ ಬೆಟ್ಟ’ಕ್ಕೆ ಇಂದು, ನಾಳೆ ಪ್ರವೇಶ ನಿರ್ಬಂಧ.!

29/07/2025 6:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.