ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಪ್ಲಾಸ್ಟಿಕ್ ಧ್ವಜ’ ಬಳಸುವಂತಿಲ್ಲ: ಸಾಗರ ನಗರಸಭೆ ಆಯುಕ್ತ ಹೆಚ್.ಕೆ.ನಾಗಪ್ಪ

ಶಿವಮೊಗ್ಗ: ಆಗಸ್ಟ್.15ರಂದು ಸಾಗರ ನಗರಸಭೆಯ ವ್ಯಾಪ್ತಿಯಲ್ಲಿ ಅದ್ಧೂರಿಯಾಗಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಗುತ್ತದೆ. ಸ್ವಾತಂತ್ರ್ಯ ದಿನಾಚರಣೆಯ ಸುಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟಿಕ್ ಧ್ವಜವನ್ನು ಬಳಸದಂತೆ ನಗರಸಭೆ ಆಯುಕ್ತ ಹೆಚ್.ನಾಗಪ್ಪ ಮನವಿ ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನಗರಸಭೆ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್.15ರಂದು ಆಚರಿಸಲಾಗುತ್ತದೆ. ಗಣಪತಿ ಕೆರೆಯ ಸಮೀಪದ ಬೃಹತ್ ಧ್ವಜ ಸ್ಥಂಭದ ಬಳಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಗರ ತಾಲ್ಲೂಕಿನ ಶಾಸಕರಾದಂತ ಬೇಳೂರು ಗೋಪಾಲಕೃಷ್ಣ ಅವರು ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. … Continue reading ಸ್ವಾತಂತ್ರ್ಯ ದಿನಾಚರಣೆ ವೇಳೆ ‘ಪ್ಲಾಸ್ಟಿಕ್ ಧ್ವಜ’ ಬಳಸುವಂತಿಲ್ಲ: ಸಾಗರ ನಗರಸಭೆ ಆಯುಕ್ತ ಹೆಚ್.ಕೆ.ನಾಗಪ್ಪ