BIGG NEWS: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ: ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ

ಬೆಂಗಳೂರು: ಶಾಸಕ ಎಂ.ಪಿ ರೇಣುಕಾಚಾರ್ಯ ತಮ್ಮನ ಮಗ ಚಂದ್ರಶೇಖರ್‌ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಂಡಿದೆ. BIGG NEWS: ಶಿವಮೊಗ್ಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ   ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ. ನೀವು ದೊಡ್ಡವರು, ಮಂತ್ರಿಯಾಗಿದ್ದವರು. ಶಾಸಕರಾಗಿ ಬಹಳ ವರ್ಷ ಕೆಲಸ ಮಾಡಿದವರು. ಇಂತಹ ದುಃಖದ ಮನೆಗಳಿಗೆ ಹೋಗಿ ಸಾಕಷ್ಟು ಬಾರಿ ಸಾಂತ್ವನ ಹೇಳಿದ್ದೀರಿ. ಭಾವೋದ್ವೇಗ ಬೇಡ ಎಂದು ಚಂದ್ರು ಅನುಮಾನಾಸ್ಪದ ಸಾವು … Continue reading BIGG NEWS: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ: ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ