PM Kisan Yojana : `ಕಿಸಾನ್ ಸಮ್ಮಾನ್ ನಿಧಿ’ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ

ಶಿವಮೊಗ್ಗ : ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆರ್ಥಿಕ ನೆರವು ಪಡೆಯಲು ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ಈ ಕೂಡಲೇ ಮಾಡಿಸಬೇಕು. ಈಗಾಗಲೇ ಈ ಯೋಜನೆಯಡಿ ರೈತರು ಆರ್ಥಿಕ ಸಹಾಯಧನ ಪಡೆಯುತ್ತಿದ್ದು, ಮುಂದಿನ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಇ-ಕೆವೈಸಿ ಮಾಡದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಫಲಾನುಭವಿಗಳು ಇ-ಕೆವೈಸಿಯನ್ನು ತಮ್ಮ ತಾಲ್ಲೂಕಿನ ಹತ್ತಿರದ ಸಿಎಸ್‍ಸಿ(ನಾಗರಿಕ ಸೇವಾ ಕೇಂದ್ರ) ಅಥವಾ http://pmkisan.gov.in … Continue reading PM Kisan Yojana : `ಕಿಸಾನ್ ಸಮ್ಮಾನ್ ನಿಧಿ’ ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ