ಬೆಂಗಳೂರಿನಲ್ಲಿ ಇಂದು ‘ಮೋದಿ ಮೇನಿಯಾ’ : ಕೆಲವೇ ಹೊತ್ತಿನಲ್ಲಿ ಪ್ರಧಾನಿಯಿಂದ ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿಳಿದಿದ್ದಾರೆ.ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಸೇನಾ ಚಾಪರ್ ನಲ್ಲಿ ಮೇಖ್ರಿ ಸರ್ಕಲ್ ನ ವಾಯುಸೇನೆಗೆ ತೆರಳಲಿರುವ ಪ್ರಧಾನಿ ಮೋದಿ ಅಲ್ಲಿಂದ ಶಾಸಕರ ಭವನದ ಕಡೆ ತೆರಳಲಿದ್ದಾರೆ. ಪ್ರಧಾನಿಗಳಿಗೆ ಸ್ವಾಗತ ಕೋರುವ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಜರಿದ್ದರು. ಇನ್ನೂ, ಇಂದು 9 ಗಂಟೆ 45 ನಿಮಿಷಕ್ಕೆ … Continue reading ಬೆಂಗಳೂರಿನಲ್ಲಿ ಇಂದು ‘ಮೋದಿ ಮೇನಿಯಾ’ : ಕೆಲವೇ ಹೊತ್ತಿನಲ್ಲಿ ಪ್ರಧಾನಿಯಿಂದ ಕನಕದಾಸ, ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ