ಬೆಂಗಳೂರಲ್ಲಿ 3ನೇ ಹಂತದ ಮೆಟ್ರೋಗೆ ಶಂಕುಸ್ಥಾಪನೆ: ಇಲ್ಲಿದೆ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ | PM Modi
ಬೆಂಗಳೂರು: ನಗರದಲ್ಲಿ ಮೂರನೇ ಹಂತದ ನಮ್ಮ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಂಕುಸ್ಥಾಪನೆ ನೆರವೇರಿಸಿದರು. ಈ ಬಳಿಕ ಜನರನ್ನು ಉದ್ದೇಶಿಸಿ ಮಾತನಾಡಿದಂತ ಅವರ ಭಾಷಣದ ಸಂಪೂರ್ಣ ಹೈಲೈಟ್ಸ್ ಮುಂದಿದೆ ಓದಿ. ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಆಪರೇಷನ್ ಸಿಂಧೂರು ನಡೆಸಿ ಭಾರತ ವಿಶ್ವರೂಪ ಪ್ರದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂವವನ್ನು ಕಂಡಿದೆ. ಮೇಕ್ ಇನ್ ಇಂಡಿಯಾ ಶಕ್ತಿಯನ್ನು ತೋರಿಸಿದ್ದೇವೆ. ಆಪರೇಷನ್ ಸಿಂಧೂರ್ ಸಫಲತೆ ಹಿಂದೆ ಮೇಕ್ ಇನ್ ಇಂಡಿಯಾದ ಶಕ್ತಿ ಇದೆ. ಇದರಲ್ಲಿ … Continue reading ಬೆಂಗಳೂರಲ್ಲಿ 3ನೇ ಹಂತದ ಮೆಟ್ರೋಗೆ ಶಂಕುಸ್ಥಾಪನೆ: ಇಲ್ಲಿದೆ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ | PM Modi
Copy and paste this URL into your WordPress site to embed
Copy and paste this code into your site to embed