ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ನಿಧನಕ್ಕೆ ‘ಪ್ರಧಾನಿ ಮೋದಿ’ ಸಂತಾಪ, ಕುಟುಂಬಸ್ಥರ ಭೇಟಿ
ಅಹಮದಾಬಾದ್ : ಗುರುವಾರ ಅಹಮದಾಬಾದ್’ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 241 ವ್ಯಕ್ತಿಗಳಲ್ಲಿ ಒಬ್ಬರಾದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕುಟುಂಬವನ್ನ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿಯಾದರು. “ವಿಜಯ್ಭಾಯ್ ನಮ್ಮ ನಡುವೆ ಇಲ್ಲ ಎಂಬುದು ಊಹಿಸಲೂ ಸಾಧ್ಯವಿಲ್ಲ. ನಾನು ಅವರನ್ನು ದಶಕಗಳಿಂದ ಬಲ್ಲೆ. ನಾವು ಕೆಲವು ಅತ್ಯಂತ ಸವಾಲಿನ ಸಮಯಗಳಲ್ಲಿಯೂ ಸೇರಿದಂತೆ, ಹೆಗಲಿಗೆ ಹೆಗಲು ಕೊಟ್ಟು ಒಟ್ಟಿಗೆ ಕೆಲಸ ಮಾಡಿದ್ದೇವೆ. ವಿಜಯ್ಭಾಯ್ ವಿನಮ್ರ ಮತ್ತು ಕಠಿಣ ಪರಿಶ್ರಮಿಯಾಗಿದ್ದರು, ಪಕ್ಷದ ಸಿದ್ಧಾಂತಕ್ಕೆ ದೃಢವಾಗಿ … Continue reading ಗುಜರಾತ್ ಮಾಜಿ ಸಿಎಂ ‘ವಿಜಯ್ ರೂಪಾನಿ’ ನಿಧನಕ್ಕೆ ‘ಪ್ರಧಾನಿ ಮೋದಿ’ ಸಂತಾಪ, ಕುಟುಂಬಸ್ಥರ ಭೇಟಿ
Copy and paste this URL into your WordPress site to embed
Copy and paste this code into your site to embed