‘ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಮೋದಿ ಸರ್ಕಾರ ಭಾಗಿ’ : ಸುರ್ಜೆವಾಲ ಕಿಡಿ

ಬೆಂಗಳೂರು : ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಎಂದು ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮತದಾರರ ಮಾಹಿತಿ ಕದ್ದ ಹಗರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾತ್ರವಲ್ಲ ನರೇಂದ್ರ ಮೋದಿ ಸರ್ಕಾರವೂ ಕೂಡ ಭಾಗಿಯಾಗಿದೆ ಕೇವಲ ಮತದಾರರ ಮಾಹಿತಿ ಕಳವು ಮಾತ್ರವಲ್ಲ ದೇಶ ಹಾಗೂ ರಾಜ್ಯದ ಹಣ ಲೂಟಿ ಮಾಡುತ್ತಿವೆ … Continue reading ‘ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಮೋದಿ ಸರ್ಕಾರ ಭಾಗಿ’ : ಸುರ್ಜೆವಾಲ ಕಿಡಿ