‘ಫ್ರೀ’ ಬಸ್ ಕೊಟ್ಟಿದ್ದಕ್ಕೆ ನಮ್ಮ ಮೆಟ್ರೋಗೆ ಜನನೇ ಬರ್ತಿಲ್ಲ : ಮೋದಿ ಭೇಟಿ ಪ್ರಸ್ತಾಪಿಸಿದ ಡಿಸಿಎಂ ಡಿಕೆ ಶಿವಕುಮಾರ್

ರಾಮನಗರ : ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ವಿದ್ಯುತ್ 93 ಪರ್ಸೆಂಟ್ ಪೂರೈಕೆ ಆಗುತ್ತಿದೆ. ಸ್ತ್ರೀಯರಿಗೆ ಬಸ್ ವ್ಯವಸ್ಥೆ ಅನುಕೂಲವಾಗಿದೆ ಎಂದು ತಿಳಿಸಿದರು. ಮೊನ್ನೆ ಪ್ರಧಾನಿ ಮೋದಿ ಭೇಟಿ ವೇಳೆ ಮೆಟ್ರೋ ಬಗ್ಗೆ ಮಾತನಾಡಿದ್ದೇನೆ. ಬಸ್ ಫ್ರೀ ಮಾಡಿದ್ದೀರಿ ನಮ್ಮ ಮೆಟ್ರೋಗೆ ಜನಾನೇ ಬರ್ತಿಲ್ಲ ಅಂದರು.ಬೆಂಗಳೂರಿನಲ್ಲಿ ಮೆಟ್ರೋಲ್ಗೆ ಜನ ಬರ್ತಿಲ್ಲ ಅಂತ ಮೋದಿ ಹೇಳಿದರು ಗ್ರಾಮಂತರ ಪ್ರದೇಶದಲ್ಲಿ ಮೆಟ್ರೋ ರೈಲು ಇಲ್ಲ ಎಂದು ಮೋದಿ ಬೇಟಿ ಬಗ್ಗೆ … Continue reading ‘ಫ್ರೀ’ ಬಸ್ ಕೊಟ್ಟಿದ್ದಕ್ಕೆ ನಮ್ಮ ಮೆಟ್ರೋಗೆ ಜನನೇ ಬರ್ತಿಲ್ಲ : ಮೋದಿ ಭೇಟಿ ಪ್ರಸ್ತಾಪಿಸಿದ ಡಿಸಿಎಂ ಡಿಕೆ ಶಿವಕುಮಾರ್