‘ವಿಶ್ವಕರ್ಮ ಯೋಜನೆ’ಯಡಿ ನೀಡುವ ಸಾಲಕ್ಕೆ ‘ಪ್ರಧಾನಿ ಮೋದಿ’ಯೇ ಶ್ಯೂರಿಟಿ, ಅವರೇ ಗ್ಯಾರಂಟಿ – ಆರ್‌.ಅಶೋಕ್

ಉಡುಪಿ: ವಿಶ್ವಕರ್ಮ ಯೋಜನೆಯಡಿ ಬಡವರಿಗೆ ಬ್ಯಾಂಕ್‌ಗಳಿಂದ 1 ಲಕ್ಷ ರೂ. ಸಾಲ ನೀಡುತ್ತಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯವರೇ ಶ್ಯೂರಿಟಿ, ಅವರೇ ಗ್ಯಾರಂಟಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಸಿದ್ದಾಪುರದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಚಿತ್ರಣವನ್ನು ಬದಲಿಸಿದ್ದಾರೆ. ಪ್ರತಿ ಬಡವರು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿಯಾಗುತ್ತದೆ ಎಂಬುದನ್ನು ಅವರು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಹಿಂದೆ ಹಣ ಠೇವಣಿ ಇಟ್ಟು ಬ್ಯಾಂಕ್‌ನಲ್ಲಿ … Continue reading ‘ವಿಶ್ವಕರ್ಮ ಯೋಜನೆ’ಯಡಿ ನೀಡುವ ಸಾಲಕ್ಕೆ ‘ಪ್ರಧಾನಿ ಮೋದಿ’ಯೇ ಶ್ಯೂರಿಟಿ, ಅವರೇ ಗ್ಯಾರಂಟಿ – ಆರ್‌.ಅಶೋಕ್