BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ‘ಮೋದಿ’: ‘ಸರ್ಕಾರ ರಚನೆ ಹಕ್ಕು’ ಮಂಡನೆ | PM Modi

ನವದೆಹಲಿ: ಇಂದು ದೆಹಲಿಯಲ್ಲಿ ನಡೆದಂತ ಎನ್ ಡಿಎ ಮೈತ್ರಿಕೂಟದ ಸಂಸದೀಯ ಪಕ್ಷದ ಸಭೆಯಲ್ಲಿ ಮೋದಿ ಅವರನ್ನು ಬಿಜೆಪಿ ಮತ್ತು ಎನ್ ಡಿಎ ನಾಯಕರಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಂಸದೀಯ ಮಂಡಳಿ ಅನುಮೋದನೆ ಕೂಡ ನೀಡಿತ್ತು. ಈ ಬೆನ್ನಲ್ಲೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದಂತ ಮೋದಿಯವರು, 3ನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆಗೇರಲು ಸರ್ಕಾರದ ರಚನೆ ಸಂಬಂಧ ಹಕ್ಕು ಮಂಡನೆ ಮಾಡಿದ್ದಾರೆ. ತೆಲುಗು ದೇಶಂ ಪಕ್ಷದ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಸೇರಿದಂತೆ ಅದರ … Continue reading BREAKING: ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ‘ಮೋದಿ’: ‘ಸರ್ಕಾರ ರಚನೆ ಹಕ್ಕು’ ಮಂಡನೆ | PM Modi