ದೆಹಲಿ: ಇಂದು ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್(Mann Ki Baat)’ನ 91 ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ‘ಹರ್ ಘರ್ ತಿರಂಗ’ ಅಭಿಯಾನದ ಅಡಿಯಲ್ಲಿ ಜನರು ಆಗಸ್ಟ್ 2 ಮತ್ತು 15 ರ ನಡುವೆ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳ ಪ್ರೊಫೈಲ್ಗಳಲ್ಲಿ ʻತ್ರಿವರ್ಣ ಧ್ವಜʼ ಚಿತ್ರವನ್ನು ಬಳಸುವಂತೆ ಮನವಿ ಮಾಡಿದ್ದಾರೆ. 75ನೇ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ “ಆಜಾದಿ ಕಾ ಅಮೃತ್ ಮಹೋತ್ಸವದ ಅಡಿಯಲ್ಲಿ ಆಗಸ್ಟ್ 13-15 ವರೆಗೆ ವಿಶೇಷ ಆಂದೋಲನ … Continue reading Breaking news: ಆಗಸ್ಟ್ 2-15ರವರೆಗೆ ಸೋಷಿಯಲ್ ಮೀಡಿಯಾ ಪ್ರೊಫೈಲ್ ಚಿತ್ರವಾಗಿ ʻತಿರಂಗʼ ಬಳಸಿ: ಮನ್ ಕಿ ಬಾತ್ನಲ್ಲಿ ಪ್ರಧಾನಿ ಮೋದಿ ಮನವಿ
Copy and paste this URL into your WordPress site to embed
Copy and paste this code into your site to embed