ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಸೃಷ್ಟಿಕರ್ತರ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ ಮೋದಿ | ‘National Creators Awards’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಇಲ್ಲಿನ ಭಾರತ ಮಂಟಪದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಸೃಷ್ಟಿಕರ್ತರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ನೀರಿನ ಸಮಸ್ಯೆ ಬಗೆಹರಿಸಲು ತಾಲೂಕು ಮಟ್ಟದಲ್ಲಿ ನಿಯಂತ್ರಣಾ ಕೊಠಡಿ-ಸಹಾಯವಾಣಿ ಕೇಂದ್ರ ಸ್ಥಾಪನೆ : ಸಿಎಂ ಸಿದ್ದರಾಮಯ್ಯ ‘ಗ್ರೀನ್ ಚಾಂಪಿಯನ್’ ವಿಭಾಗದಲ್ಲಿ ಪಂಖ್ತಿ ಪಾಂಡೆ, ಅತ್ಯುತ್ತಮ ಕಥೆ ಹೇಳುವವ ಕೀರ್ತಿಕಾ ಗೋವಿಂದಸಾಮಿ, ವರ್ಷದ ಸಾಂಸ್ಕೃತಿಕ ರಾಯಭಾರಿ ಪ್ರಶಸ್ತಿಯನ್ನು ಗಾಯಕಿ ಮೈಥಿಲಿ ಠಾಕೂರ್, ಟೆಕ್ ವಿಭಾಗದಲ್ಲಿ ಅತ್ಯುತ್ತಮ ಸೃಷ್ಟಿಕರ್ತ ಗೌರವ್ ಚೌಧರಿ ಮತ್ತು ನೆಚ್ಚಿನ ಪ್ರಯಾಣ ಸೃಷ್ಟಿಕರ್ತ … Continue reading ಮೊಟ್ಟಮೊದಲ ಬಾರಿಗೆ ರಾಷ್ಟ್ರೀಯ ಸೃಷ್ಟಿಕರ್ತರ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಿ ಮೋದಿ | ‘National Creators Awards’