BIGG NEWS: ಮೋದಿಗೆ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು: ಪ್ರಿಯಾಂಕ್ ಖರ್ಗೆ

ಕಲಬುರಗಿ: ನಾಳೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಿದ್ದಾರೆ. ಈ ಕುರಿತು ಶಾಸಕ ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.  BIGG NEWS: ನಾಳೆ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ; ಹಲವು ರೈಲುಗಳ ಸಂಚಾರ ವ್ಯತ್ಯಯ   ಮೋದಿಗೆ ರಾಜ್ಯದಲ್ಲಿ  ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು. ಚುನಾವಣೆ ಹತ್ತಿರವಾದ ಹಿನ್ನೆಲೆ ರಾಜ್ಯಕ್ಕೆ ಮೋದಿ ಬರುತ್ತಿದ್ದಾರೆ. ದಿನದ 24 ಗಂಟೆಯೂ ಮೋದಿ ಚುನಾವಣೆ ಬಗ್ಗೆ ಯೋಚಿಸುತ್ತಾರೆ ಎಂದು ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.  ಬೆಂಗಳೂರಿನಲ್ಲಿ ಜನರು ಗುಂಡಿ ಮುಚ್ಚಿ ಎಂದರೂ … Continue reading BIGG NEWS: ಮೋದಿಗೆ ರಾಜ್ಯದಲ್ಲಿ ಹೇಗಾದ್ರೂ ಮಾಡಿ ಚುನಾವಣೆ ಗೆಲ್ಲಬೇಕು: ಪ್ರಿಯಾಂಕ್ ಖರ್ಗೆ