BIGG NEWS : ಬೆಂಗಳೂರಿನಲ್ಲಿ ‘ಮೋದಿ ಮೇನಿಯಾ’ : ಸಮಾವೇಶದಲ್ಲಿ ಪ್ರಧಾನಿ ಭಾಷಣದ ಹೈಲೆಟ್ಸ್..ಇಲ್ಲಿದೆ

ಬೆಂಗಳೂರು : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದು, ಮೊದಲಿಗೆ ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ್ ಮೋದಿ ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದಿದ್ದಾರೆ. ಕರ್ನಾಟಕದಿಂದ ದೇಶಕ್ಕೆ ಹಲವು ಕೊಡುಗೆ ಸಿಕ್ಕಿದೆ. ಕನ್ನಡ ನೆಲದ ಸಾಧಕರನ್ನು ಗೌರವಿಸುವುದು ನಮ್ಮ ಕರ್ತವ್ಯ. ನಾವು ಕರ್ನಾಟಕಕ್ಕೆ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ ಎಂದರು. ಪ್ರಧಾನಿ ಮೋದಿ ಭಾಷಣದ ಹೈಲೆಟ್ಸ್ 1) ಕೆಂಪೇಗೌಡರ ಚಿಂತನೆಗಳು ಭವಿಷ್ಯದ ಕರ್ನಾಟಕ, ಭಾರತ ಹೇಗಿರಬೇಕು … Continue reading BIGG NEWS : ಬೆಂಗಳೂರಿನಲ್ಲಿ ‘ಮೋದಿ ಮೇನಿಯಾ’ : ಸಮಾವೇಶದಲ್ಲಿ ಪ್ರಧಾನಿ ಭಾಷಣದ ಹೈಲೆಟ್ಸ್..ಇಲ್ಲಿದೆ