ದೆಹಲಿ: ರಾಜ್ಯಸಭೆ ಸದಸ್ಯರಾಗಿ (Rajya Sabha Member) ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು (Padma Vibhushan Veerendra Heggade) ರಾಜ್ಯಸಭೆಯಲ್ಲಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Health tips : ‘ಜ್ಞಾಪಕಶಕ್ತಿ’ಯನ್ನು ಹೆಚ್ಚಿಸಲು ಈ 5 ಪದಾರ್ಥಗಳು ಪರಿಣಾಮಕಾರಿ : ಇವುಗಳನ್ನು ಆಹಾರದಲ್ಲಿ ಸೇರಿಸುವುದು ಅಗತ್ಯ| Foods for increase memory power

ಇದರ ನಂತರ ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Narendra Modi) ಯವರನ್ನು ಭೇಟಿ ಮಾಡಿದ್ದಾರೆ.  ಪ್ರಧಾನಿ ಮೋದಿಯವರನ್ನು ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಉಪಸ್ಥಿತರಿದ್ದರು.

Health tips : ‘ಜ್ಞಾಪಕಶಕ್ತಿ’ಯನ್ನು ಹೆಚ್ಚಿಸಲು ಈ 5 ಪದಾರ್ಥಗಳು ಪರಿಣಾಮಕಾರಿ : ಇವುಗಳನ್ನು ಆಹಾರದಲ್ಲಿ ಸೇರಿಸುವುದು ಅಗತ್ಯ| Foods for increase memory power

Share.
Exit mobile version