ನವೆಂಬರ್‌ 11ಕ್ಕೆ ಬೆಂಗಳೂರಿಗೆ ಮೋದಿ: ತರಾತುರಿಯಲ್ಲಿ ಗುಂಡಿ ಮುಚ್ಚಲು ಮುಂದಾದ BBMP

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳದ್ದೇ ದರ್ಬಾರು ಹೆಚ್ಚಾಗಿದ್ದು, ಹಲವು ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಕೂಡ. ಖುದ್ದು ಹೈಕೋರ್ಟ್‌ ಕೂಡ ಚಾಟಿ ಬೀಸಿದ್ದರು ಕೂಡ ಬಿಬಿಎಂಪಿ ನಿದ್ದೆಯಿಂದ ಎದ್ದಿಲ್ಲ. ಸಾರ್ವಜನಿಕರು ಹೋರಾಟ ನಡೆಸಿದ್ರು ಕೂಡ ನಮಗೂ ಇದಕ್ಕೂ ಸಂಬಂಧವಿಲ್ಲ ಅನ್ನೋ ರೀತಿ ನಡೆದುಕೊಳ್ಳುತ್ತಾ ಇದ್ದಾರೆ. ಈ ನಡುವೆ ನವೆಂಬರ್‌ 11ಕ್ಕೆ ಬೆಂಗಳೂರಿಗೆ ಮೋದಿ ಅವರು ನಗರಕ್ಕೆ ಒಂದು ದಿನದ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ದಾರಿಯಲ್ಲಿ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರಿಗೆ ಅಗತ್ಯವಿರುವ … Continue reading ನವೆಂಬರ್‌ 11ಕ್ಕೆ ಬೆಂಗಳೂರಿಗೆ ಮೋದಿ: ತರಾತುರಿಯಲ್ಲಿ ಗುಂಡಿ ಮುಚ್ಚಲು ಮುಂದಾದ BBMP