ಮೋದಿ ಸಾಲ ಮನ್ನಾ ಮಾಡಿದ್ದು ರೈತರದ್ದಲ್ಲ, ಬಂಡವಾಳಶಾಹಿಗಳದ್ದು- ಸಿಎಂ ಸಿದ್ಧರಾಮಯ್ಯ

ವಿಜಯಪುರ: ಬಿಜೆಪಿಗೆ ಸಂವಿಧಾನದ ಬಗ್ಗೆ ಗೌರವ, ಬದ್ಧತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು ಉದ್ದೇಶಿಸಿ ಮಾತನಾಡಿದರು. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯ ಸಿಕ್ಕಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ. ಇದರಲ್ಲಿ ನಂಬಿಕೆ ಇಟ್ಟು ಅವಕಾಶ ವಂಚಿತರಿಗೆ ಅವಕಾಶ ಕೊಡಲಾಗುತ್ತಿದೆ. ಗರೀಬಿ … Continue reading ಮೋದಿ ಸಾಲ ಮನ್ನಾ ಮಾಡಿದ್ದು ರೈತರದ್ದಲ್ಲ, ಬಂಡವಾಳಶಾಹಿಗಳದ್ದು- ಸಿಎಂ ಸಿದ್ಧರಾಮಯ್ಯ