Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನತೆ ನಡುವೆ ಬಾಂಗ್ಲಾ ಹೈಕಮಿಷನ್’ನಿಂದ ‘ವೀಸಾ ಸೇವೆ’ ಸ್ಥಗಿತ

22/12/2025 8:17 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

BREAKING: ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

22/12/2025 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ: ಪ್ರಧಾನಿ ಮೋದಿ ರಷ್ಯಾ ಪ್ರವಾಸ ರದ್ದು | PM Modi
INDIA

BREAKING: ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಹಿನ್ನಲೆ: ಪ್ರಧಾನಿ ಮೋದಿ ರಷ್ಯಾ ಪ್ರವಾಸ ರದ್ದು | PM Modi

By kannadanewsnow0930/04/2025 3:08 PM

ನವದೆಹಲಿ: ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರರು ಬುಧವಾರ ಸುದ್ದಿ ಸಂಸ್ಥೆ ರಾಯಿಟರ್ಸ್ಗೆ ತಿಳಿಸಿದ್ದಾರೆ.

ಪ್ರಧಾನಿಯವರ ನಿರ್ಧಾರದ ಹಿಂದಿನ ಕಾರಣವನ್ನು ರಷ್ಯಾದ ಅಧಿಕಾರಿಗಳು ನಿರ್ದಿಷ್ಟಪಡಿಸದಿದ್ದರೂ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಭೀತಿ ನಿರ್ಮಾಣವಾಗಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಪ್ರವಾಸ ರದ್ದುಗೊಳಿಸಿದ್ದಾಗಿ ಹೇಳಲಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ವಿರುದ್ಧದ ವಿಜಯದ 80ನೇ ವಾರ್ಷಿಕೋತ್ಸವದ ಅಂಗವಾಗಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ನಾಯಕರು ರಷ್ಯಾಕ್ಕೆ ಬರುವ ನಿರೀಕ್ಷೆಯಿದೆ. ವಿಕ್ಟರಿ ಡೇ ಎಂಬುದಾಗಿ ರಷ್ಯಾ ಆಚರಣೆ ಮಾಡುತ್ತಿದೆ. ಇಂತಹ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬೇಕಾಗಿತ್ತು.

ಮಂಗಳೂರಲ್ಲಿ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯ: ಸಚಿವ ದಿನೇಶ್ ಗುಂಡೂರಾವ್

BIG NEWS : ದೇಶದಲ್ಲಿ ನಾಳೆಯಿಂದ 15 ಬ್ಯಾಂಕುಗಳ ವಿಲೀನ : ಖಾತೆದಾರರ ಮೇಲೆ ಏನು ಪರಿಣಾಮ ಬೀರುತ್ತದೆ?

Share. Facebook Twitter LinkedIn WhatsApp Email

Related Posts

BREAKING : ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನತೆ ನಡುವೆ ಬಾಂಗ್ಲಾ ಹೈಕಮಿಷನ್’ನಿಂದ ‘ವೀಸಾ ಸೇವೆ’ ಸ್ಥಗಿತ

22/12/2025 8:17 PM1 Min Read

BREAKING: ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

22/12/2025 8:09 PM1 Min Read

ಭಾರತೀಯರು ಇನ್ನೂ 188 ವರ್ಷಗಳ ಕಾಲ ಕೆಟ್ಟ ಗಾಳಿ ಸಹಿಸಿಕೊಳ್ಬೇಕಾಗುತ್ತೆ ; ಹೊಸ ವರದಿ

22/12/2025 8:01 PM1 Min Read
Recent News

BREAKING : ದ್ವಿಪಕ್ಷೀಯ ಸಂಬಂಧಗಳ ಉದ್ವಿಗ್ನತೆ ನಡುವೆ ಬಾಂಗ್ಲಾ ಹೈಕಮಿಷನ್’ನಿಂದ ‘ವೀಸಾ ಸೇವೆ’ ಸ್ಥಗಿತ

22/12/2025 8:17 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

BREAKING: ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ವೀಸಾ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತ

22/12/2025 8:09 PM

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

22/12/2025 8:04 PM
State News
KARNATAKA

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

By kannadanewsnow5722/12/2025 8:10 PM KARNATAKA 1 Min Read

ಮೈಸೂರು : ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ…

ಬೆಂಗಳೂರಲ್ಲಿ ಆಸ್ತಿ ತೆರಿಗೆ ಪಾವತಿಸದ ವಾಣಿಜ್ಯ ಬಳಕೆ ಕಟ್ಟಡದ ಮಾಲೀಕರಿಗೆ GBA ಶಾಕ್: ಸೀಲಿಂಗ್ ಮಾಡಿ ಎಚ್ಚರಿಕೆ

22/12/2025 8:04 PM

BREAKING: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಘಟನೆ: ಶಿವಮೊಗ್ಗದಲ್ಲಿ ಮೊಬೈಲ್ ಅಂಗಡಿಗೆ ನುಗ್ಗಿ ಚಾಕು ಇರಿತ

22/12/2025 7:58 PM

ಮದ್ದೂರು ನಗರಸಭೆಗೆ ‘ಗೆಜ್ಜಲಗೆರೆ ಗ್ರಾಮ ಪಂಚಾಯ್ತಿ’ ಸೇರ್ಪಡೆಗೆ ತೀವ್ರ ವಿರೋಧ: ವಿವಿಧ ಸಂಘಟನೆಗಳಿಂದ ಪ್ರತಿಭಟನೆ

22/12/2025 7:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.