ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹಿಗಳಿಗೆ ಭಸ್ಮಾಸುರ – ಸಿ.ಟಿ.ರವಿ

ಬೆಂಗಳೂರು: ನರೇಂದ್ರ ಮೋದಿಯವರು ದೇಶದ್ರೋಹಿಗಳಿಗೆ ಭಸ್ಮಾಸುರ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ( BJP CT Ravi ) ಅವರು ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ಕೊಟ್ಟರು. ದೇಶವನ್ನು ರಕ್ಷಿಸುವ ಹಾಗೂ ಜನರನ್ನು ಬದುಕಿಸಿದ ವಿಚಾರದಲ್ಲಿ ಮೋದಿಜಿ ಅವರು ಶ್ರೀಮನ್ನಾರಾಯಣ ಎಂದು ಪ್ರಶ್ನೆಗೆ ಉತ್ತರಿಸಿದರು. ಜನರ ಪಾಲಿಗೆ ಅವರು ಕಲ್ಪವೃಕ್ಷ, ಕಾಮಧೇನು ಎಂದು ಅವರು ತಿಳಿಸಿದರು. Teacher Job: ಅರೆಕಾಲಿಕ … Continue reading ಪ್ರಧಾನಿ ನರೇಂದ್ರ ಮೋದಿ ದೇಶದ್ರೋಹಿಗಳಿಗೆ ಭಸ್ಮಾಸುರ – ಸಿ.ಟಿ.ರವಿ