BIGG NEWS : ಜ.12ರಂದು ಧಾರವಾಡದಲ್ಲಿ ‘ರಾಷ್ಟ್ರೀಯ ಮಟ್ಟದ ಯುವಜನೋತ್ಸವ’ಕ್ಕೆ ಪ್ರಧಾನಿ ಮೋದಿ ಚಾಲನೆ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ:   ಜನವರಿ 12ರಂದು ಧಾರವಾಡದಲ್ಲಿ ಅದ್ದೂರಿ ರಾಷ್ಟ್ರೀಯ ಮಟ್ಟದ ಯುವಜನೋತ್ಸವ ನಡೆಯಲಿದೆ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. Covid19: ನಿಮಗೆ ಗೊತ್ತಾ ಈಗ ಹೆಚ್ಚಿನ ಆತಂಕ ಸೃಷ್ಠಿಸಿರುವ ಬಿಎಫ್.7 ಒಮಿಕ್ರಾನ್ ಉಪತಳಿ 2 ವರ್ಷಗಳ ಹಿಂದೆಯೇ ಪತ್ತೆ.! ಇಂದು ಸುದ್ದಿಗಾರರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ,  ವಿವೇಕಾಂದರ ಜನ್ಮ ದಿನದ ಅಂಗವಾಗಿ ಜ.12ರಿಂದ 15ರ ವರೆಗೆ ಧಾರವಾಡದಲ್ಲಿ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದೆ ಜ.12 … Continue reading BIGG NEWS : ಜ.12ರಂದು ಧಾರವಾಡದಲ್ಲಿ ‘ರಾಷ್ಟ್ರೀಯ ಮಟ್ಟದ ಯುವಜನೋತ್ಸವ’ಕ್ಕೆ ಪ್ರಧಾನಿ ಮೋದಿ ಚಾಲನೆ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ