Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿಯಿಂದ ದೇಶದ ಜನತೆಗೆ 5 ಪ್ರಮುಖ ಯೋಜನೆಗಳ ಘೋಷಣೆ.!

15/08/2025 10:09 AM

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

15/08/2025 10:03 AM

ಜಮ್ಮು ಕಾಶ್ಮೀರ ಮೇಘಸ್ಫೋಟ : ಸತ್ತವರ ಸಂಖ್ಯೆ 46 ಕ್ಕೆ ಏರಿಕೆ; ಡಜನ್ ಗಟ್ಟಲೆ ಮಂದಿ ನಾಪತ್ತೆ ! Kishtwar cloudburst

15/08/2025 10:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾ.16ರಂದು ಪ್ರಧಾನಿಮಂತ್ರಿ ನರೇಂದ್ರ ಮೋದಿ ‘ರಾಜ್ಯಕ್ಕೆ’ ಭೇಟಿ : ಕಲಬುರ್ಗಿ, ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ
KARNATAKA

ಮಾ.16ರಂದು ಪ್ರಧಾನಿಮಂತ್ರಿ ನರೇಂದ್ರ ಮೋದಿ ‘ರಾಜ್ಯಕ್ಕೆ’ ಭೇಟಿ : ಕಲಬುರ್ಗಿ, ಶಿವಮೊಗ್ಗದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿ

By kannadanewsnow0513/03/2024 2:07 PM

ಬೆಂಗಳೂರು: ಇದೇ 16ರಂದು ಮಧ್ಯಾಹ್ನ 2 ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಲಬುರ್ಗಿಗೆ ಭೇಟಿ ಕೊಡಲಿದ್ದಾರೆ. ಅಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ. ನಂತರ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಮಾತನಾಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಸುನೀಲ್ ಕುಮಾರ್ ಅವರು ತಿಳಿಸಿದರು.

ರಾಮೇಶ್ವರಂ ಕೆಫೆ ಪ್ರಕರಣ: ಬಾಂಬ್ ಸ್ಫೋಟದ ಶಂಕಿತನನ್ನು ಬಂಧಿಸಿದ NIA!

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೋದಿಜೀ ಅವರ ಎರಡು ದಿನಗಳ ಪ್ರವಾಸಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 16ರಂದು ಕಲಬುರ್ಗಿ ಎನ್‍ವಿ ಆಟದ ಮೈದಾನದಲ್ಲಿ ಸಭೆ ನಡೆಯಲಿದೆ. 18ರಂದು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಮರುಬಳಕೆ ಮಾಡಬಹುದಾದ ಉಡಾವಣಾ ವಾಹನ ಪುಷ್ಪಕ್ ನ ಎರಡನೇ ಲ್ಯಾಂಡಿಂಗ್ ಪರೀಕ್ಷೆಗೆ ಇಸ್ರೋ ಸಿದ್ದತೆ

ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೌರವಾನ್ವಿತ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಗಣ್ಯರನೇಕರು ಬೇರೆ ಬೇರೆ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ಕೊಡಲಿದ್ದಾರೆ ಎಂದು ಹೇಳಿದರು.

ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

ಚುನಾವಣೆ ಗೆಲುವಿಗೆ ಎಲ್ಲ ಪೂರ್ವ ಸಿದ್ಧತೆಗಳನ್ನು ಕರ್ನಾಟಕ ಬಿಜೆಪಿ ಮಾಡುತ್ತಿದೆ ಎಂದ ಸುನೀಲ್ ಕುಮಾರ್ ಅವರು, ಇವತ್ತು ರಾತ್ರಿ ಅಥವಾ ನಾಳೆ ಕರ್ನಾಟಕದ ಮೊದಲ ಹಂತದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು. ಲೋಕಸಭಾ ಚುನಾವಣೆ ದೃಷ್ಟಿಯಿಂದ 28 ಲೋಕಸಭಾ ಕ್ಷೇತ್ರಗಳನ್ನು 8 ಕ್ಲಸ್ಟರ್‍ಗಳನ್ನಾಗಿ ನಾವು ವಿಂಗಡಿಸಿದ್ದೇವೆ.

ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ: ರಾಹುಲ್ ಗಾಂಧಿ ಭರವಸೆ

ಸ್ಥಳೀಯ ರಾಜಕೀಯ ಮತ್ತು ಭೌಗೋಳಿಕ ಹಿನ್ನೆಲೆಯನ್ನು ಕಣ್ಮುಂದೆ ಇಟ್ಟುಕೊಂಡು ಆ 8 ಕ್ಲಸ್ಟರ್‍ಗಳಲ್ಲಿ ಬೇರೆ ಬೇರೆ ರೀತಿಯ ಕಾರ್ಯಕ್ರಮ ಮತ್ತು ತಂತ್ರಗಾರಿಕೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.ಆ 8 ಕ್ಲಸ್ಟರ್‍ಗಳಿಗೆ ರಾಷ್ಟ್ರೀಯ ನಾಯಕರ ಪ್ರವಾಸಗಳು ಮುಕ್ತಾಯವಾಗಿವೆ. ಮೈಸೂರಿಗೆ ಅಮಿತ್ ಶಾ, ಕಲಬುರ್ಗಿಗೆ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬೆಳಗಾವಿಗೆ, ದೇವೇಂದ್ರ ಫಡ್ನವೀಸ್ ಅವರು ಮಂಗಳೂರಿಗೆ ಬಂದಿದ್ದರು. 8 ಕ್ಲಸ್ಟರ್‍ಗಳಲ್ಲೂ ಪ್ರವಾಸ ಮುಗಿದಿದೆ ಎಂದು ವಿವರ ನೀಡಿದರು.

ಕಾರ್ಯಕರ್ತರ ಸಮಾವೇಶ, ಹಿತೈಷಿಗಳ ಸಂಪರ್ಕವನ್ನು ಮಾಡಿದ್ದು, 8 ಕ್ಲಸ್ಟರ್‍ಗಳಲ್ಲಿ ಚುನಾವಣಾ ಸಿದ್ಧತೆಗಳನ್ನು ಮಾಡಿದ್ದಾರೆ. ಎರಡನೇ ಹಂತದಲ್ಲಿ ದೊಡ್ಡ ದೊಡ್ಡ ಸಾರ್ವಜನಿಕ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು. ಮೊದಲ ಹಂತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ 2 ದಿನಗಳ ಪ್ರವಾಸ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.

Share. Facebook Twitter LinkedIn WhatsApp Email

Related Posts

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

15/08/2025 10:03 AM1 Min Read

ಶಿವಮೊಗ್ಗ: ಉಳವಿಯ ‘ಸರ್ಕಾರಿ ಪ್ರೌಢ ಶಾಲೆ’ಯಲ್ಲಿ ವಿಜೃಂಭಣೆಯಿಂದ ’79ನೇ ಸ್ವಾತಂತ್ರ್ಯ ದಿನ’ ಆಚರಣೆ

15/08/2025 10:01 AM1 Min Read

BREAKING : ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟ : 10 ಕ್ಕೂ ಹೆಚ್ಚು ಮನೆ ಧ್ವಂಸ, ಮೂವರ ಸ್ಥಿತಿ ಗಂಭೀರ.!

15/08/2025 9:59 AM1 Min Read
Recent News

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ಪ್ರಧಾನಿ ಮೋದಿಯಿಂದ ದೇಶದ ಜನತೆಗೆ 5 ಪ್ರಮುಖ ಯೋಜನೆಗಳ ಘೋಷಣೆ.!

15/08/2025 10:09 AM

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

15/08/2025 10:03 AM

ಜಮ್ಮು ಕಾಶ್ಮೀರ ಮೇಘಸ್ಫೋಟ : ಸತ್ತವರ ಸಂಖ್ಯೆ 46 ಕ್ಕೆ ಏರಿಕೆ; ಡಜನ್ ಗಟ್ಟಲೆ ಮಂದಿ ನಾಪತ್ತೆ ! Kishtwar cloudburst

15/08/2025 10:02 AM

ಶಿವಮೊಗ್ಗ: ಉಳವಿಯ ‘ಸರ್ಕಾರಿ ಪ್ರೌಢ ಶಾಲೆ’ಯಲ್ಲಿ ವಿಜೃಂಭಣೆಯಿಂದ ’79ನೇ ಸ್ವಾತಂತ್ರ್ಯ ದಿನ’ ಆಚರಣೆ

15/08/2025 10:01 AM
State News
KARNATAKA

BREAKING: ಬೆಂಗಳೂರಿನಲ್ಲಿ ‘ಅನುಮಾಸ್ಪದ’ ಸ್ಪೋಟ, ಏಳು ಮಂದಿಗೆ ಗಂಭೀರ ಗಾಯ

By kannadanewsnow0715/08/2025 10:03 AM KARNATAKA 1 Min Read

 ಅವಿನಾಶ್‌ ಆರ್ ಭೀಮಸಂದ್ರ ಬೆಂಗಳೂರು: ಬೆಂಗಳೂರಿನ ವಿಲ್ಸನ್‌ ಗಾರ್ಡ್‌ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾಸ್ಪದ ಸ್ಪೋಟವಾಗಿದ್ದು, ಘಟನೆಯಲ್ಲಿ ಏಳು ಮಂದಿಗೆ ಗಾಯವಾಗಿದೆ.…

ಶಿವಮೊಗ್ಗ: ಉಳವಿಯ ‘ಸರ್ಕಾರಿ ಪ್ರೌಢ ಶಾಲೆ’ಯಲ್ಲಿ ವಿಜೃಂಭಣೆಯಿಂದ ’79ನೇ ಸ್ವಾತಂತ್ರ್ಯ ದಿನ’ ಆಚರಣೆ

15/08/2025 10:01 AM

BREAKING : ಬೆಂಗಳೂರಿನ ಮನೆಯೊಂದರಲ್ಲಿ ಅನುಮಾನಸ್ಪದ ಸ್ಪೋಟ : 10 ಕ್ಕೂ ಹೆಚ್ಚು ಮನೆ ಧ್ವಂಸ, ಮೂವರ ಸ್ಥಿತಿ ಗಂಭೀರ.!

15/08/2025 9:59 AM

BREAKING : 79ನೇ ಸ್ವಾತಂತ್ರ್ಯ ದಿನಾಚರಣೆ : ಮಾಣಿಕ್ ಷಾ ಮೈದಾನದಲ್ಲಿ `CM ಸಿದ್ದರಾಮಯ್ಯ’ ಧ್ವಜಾರೋಹಣ | WATCH VIDEO

15/08/2025 9:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.