ನವದೆಹಲಿ : ವೀರ್ ಬಲ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 20 ಮಕ್ಕಳನ್ನು ಸನ್ಮಾನಿಸಿದರು. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ರಾಷ್ಟ್ರಪತಿಗಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನ ಪ್ರದಾನ ಮಾಡಿದರು. ಆಯ್ಕೆಯಾದವರಲ್ಲಿ ಬಿಹಾರದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಹತ್ತನೇ ಸಿಖ್ ಗುರು ಗುರು ಗೋವಿಂದ ಸಿಂಗ್ ಅವರ ಪುತ್ರರ ಹುತಾತ್ಮತೆಯನ್ನ ಗೌರವಿಸುವ ಸಲುವಾಗಿ ಈ ಪ್ರಶಸ್ತಿಯನ್ನ ನೀಡಲಾಗುತ್ತದೆ. ಅವರ ಪುತ್ರರಾದ ಅಜಿತ್ ಸಿಂಗ್, ಜುಝಾರ್ … Continue reading PM Rashtriya Bal Puraskar 2025 : ಪಿಎಂ ರಾಷ್ಟ್ರೀಯ ಬಾಲ ಪುರಸ್ಕೃತರು ಪದಕದ ಜೊತೆ ಎಷ್ಟು ‘ಮೊತ್ತ’ ಪಡೆಯುತ್ತಾರೆ ಗೊತ್ತಾ.?
Copy and paste this URL into your WordPress site to embed
Copy and paste this code into your site to embed