ಪ್ರಧಾನಿ ಮಗ ‘ಸಿಎಂ’ ಆಗೋದು ದೊಡ್ಡದಲ್ಲ, ರೈತನ ಮಗ ‘ಡಿಸಿಎಂ’ ಆಗೋದು ದೊಡ್ಡ ವಿಚಾರ: ‘HDK’ಗೆ ಪ್ರದೀಪ್ ಈಶ್ವರ್ ಟಾಂಗ್

ಬೆಂಗಳೂರು: ಪ್ರಧಾನಿ ಮಗ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರವಲ್ಲ. ಅದೇ ಒಬ್ಬ ರೈತನ ಮಗ ಉಪ ಮುಖ್ಯಮಂತ್ರಿ ಆಗುವುದು ದೊಡ್ಡವಿಚಾರ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್ ನೀಡಿದ್ದಾರೆ. ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು, ಕುಮಾರಸ್ವಾಮಿ ಅವರೇ, ಪ್ರಧಾನಮಂತ್ರಿಯ ಮಗ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರವಲ್ಲ, ಕನಕಪುರದ ರೈತನ ಮಗ ಉಪ ಮುಖ್ಯಮಂತ್ರಿ ಆಗುವುದು ದೊಡ್ಡ ವಿಚಾರ ಅಂತ ಹೆಚ್.ಡಿಕೆಗೆ ತಿರುಗೇಟು ನೀಡಿದ್ದಾರೆ. ಹಿಂದುಳಿದ … Continue reading ಪ್ರಧಾನಿ ಮಗ ‘ಸಿಎಂ’ ಆಗೋದು ದೊಡ್ಡದಲ್ಲ, ರೈತನ ಮಗ ‘ಡಿಸಿಎಂ’ ಆಗೋದು ದೊಡ್ಡ ವಿಚಾರ: ‘HDK’ಗೆ ಪ್ರದೀಪ್ ಈಶ್ವರ್ ಟಾಂಗ್