Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 7:10 PM

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BSY ವಿರುದ್ಧ ‘ಪೋಕ್ಸೋ’ ಕೇಸ್ ವಿಚಾರ : ‘ಸುಪ್ರೀಂಕೋರ್ಟ್’ ನಿರ್ದೇಶನದಂತೆ ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ಪರಿಶೀಲನೆ
KARNATAKA

BSY ವಿರುದ್ಧ ‘ಪೋಕ್ಸೋ’ ಕೇಸ್ ವಿಚಾರ : ‘ಸುಪ್ರೀಂಕೋರ್ಟ್’ ನಿರ್ದೇಶನದಂತೆ ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ಪರಿಶೀಲನೆ

By kannadanewsnow0515/03/2024 12:13 PM

ಬೆಂಗಳೂರು : ಅಪ್ರಾಪ್ತೇ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪುಕ್ಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ಸ್ಥಳಕ್ಕೆ ತನಿಕಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಚೀನಾದಲ್ಲಿ ಕಲ್ಲಿದ್ದಲು ಗಣಿ ಕುಸಿತ, ಏಳು ಕಾರ್ಮಿಕರು ದುರ್ಮರಣ!

ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ತನಿಕ ಅಧಿಕಾರಿಗಳು ಘಟನೆ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಪ್ರಾಥಮಿಕ ತನಿಖೆ ಸಾಕ್ಷಿಗಳ ಸಂಗ್ರಹ ಮಾಡಲಾಗುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನ ನಿರ್ದೇಶನದಂತೆ ಗೈಡ್ ಲೈನ್ಸ್ ಹಾಗೂ ಕಾನೂನಿನ ಪ್ರಕಾರ ತನಿಖೆ ನಡೆಸಲಾಗುತ್ತಿದೆ. ಕೃತ್ಯ ನಡೆದ ಸ್ಥಳ ಎಂದು ಆರೋಪಿಸಲಾದ ಕಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ಸ್ಥಳದಲ್ಲಿ ಸಿಗಬಹುದಾದ ಸಾಕ್ಷಿಗಳ ಬಗ್ಗೆ ಮಾಹಿತಿಯನ್ನು ಸಂಗ್ರಹ ಮಾಡಲಾಗುತ್ತಿದೆ.

World Sleep Day 2024: ಶೇ.61ರಷ್ಟು ಭಾರತೀಯರು 6 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುತ್ತಾರೆ: ಅಧ್ಯಯನ ವರದಿ

ದೂರುದಾರರ ಕಡೆಯಿಂದಲೂ ಕೂಡ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತದೆ. ಯಡಿಯೂರಪ್ಪ ವಿರುದ್ಧ ಪುಕ್ಸೋ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಕೃತಿ ನಡೆದ ಸ್ಥಳದಲ್ಲಿ ತನಿಕಾ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತಿದೆ.

ಈ ವಿಷಯದ ಕುರಿತಾಗಿ ಬಿಎಸ್ ಯಡಿಯೂರಪ್ಪ ಎಂದು ಬೆಳಿಗ್ಗೆ ಮಾತನಾಡಿದ್ದು ಬೆಳಿಗೆ ಕಷ್ಟ ಎಂದು ಸಮಸ್ಯೆ ಎಂದು ಹೇಳಿಕೊಂಡು ಮನೆಗೆ ಬಂದಾಗ ಸಮಸ್ಯೆ ಕುರಿತು ಮಾತನಾಡಿ ಕಮಿಷನರಿಗೆ ನ್ಯಾಯ ಒದಗಿಸಿ ಕೊಡಿ ಎಂದು ಹೇಳಿ ಕಳುಹಿಸಿದ್ದೇ ಆದರೆ ಇದೀಗ ನನ್ನ ಮೇಲೆ ಆರೋಪ ಮಾಡುತ್ತಿದ್ದಾಳೆ ಅವಳು ಮಾನಸಿಕ ಖಿನ್ನತೆಗೆ ಒಳಗಾಗಿರಬಹುದು. ಹಾಗಾಗಿ ಈ ರೀತಿ ನನ್ನ ಮೇಲೆ ಯಾರೋ ಒಬ್ಬ ಮಾಡಿದ್ದಾಳೆ ನೋಡೋಣ ಕಾನೂನು ರೀತಿಯಲ್ಲಿ ಎದುರಿಸುತ್ತೇನೆ ಎಂದು ತಿಳಿಸಿದರು.

‘ಕೆಂಡ’ ಸಿನಿಮಾದ ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಬಿಡುಗಡೆ!

BSY ವಿರುದ್ಧ 'ಪೋಕ್ಸೋ' ಕೇಸ್ ವಿಚಾರ : 'ಸುಪ್ರೀಂಕೋರ್ಟ್' ನಿರ್ದೇಶನದಂತೆ ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ಪರಿಶೀಲನೆ POCSO case against BSY: Investigating officers inspect the spot as per Supreme Court's direction
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 7:10 PM1 Min Read

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM2 Mins Read

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM1 Min Read
Recent News

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

13/08/2025 7:10 PM

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM

ಕೇಂದ್ರ ಸರ್ಕಾರದ ಹೊಸ ಯೋಜನೆ ; ಈ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ₹40,000 ಮೌಲ್ಯದ ಉಚಿತ ತರಬೇತಿ

13/08/2025 6:54 PM
State News
KARNATAKA

ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಕಡ್ಡಾಯ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

By kannadanewsnow0913/08/2025 7:10 PM KARNATAKA 1 Min Read

ಬೆಂಗಳೂರು: ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು…

ಶಿವಮೊಗ್ಗ: ಆಡಂಬರದ ಪೂಜೆಯಿಂದ ಭಗವಂತನ ಸಾಕ್ಷಾತ್ಕಾರವಾಗುವುದಿಲ್ಲ- ಪಂಡಿತ ಅನಂತ ಪದ್ಮನಾಭಾಚಾರ್

13/08/2025 7:08 PM

ರೇಣುಕಾಸ್ವಾಮಿ ಕೊಲೆ ಕೇಸ್: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ‘ನಟ ದರ್ಶನ್’ ಜಾಮೀನು ಭವಿಷ್ಯ ನಿರ್ಧಾರ

13/08/2025 6:57 PM

ರೈತರಿಗೆ ಗುಡ್ ನ್ಯೂಸ್: ಡಿಸೆಂಬರ್ ಒಳಗಾಗಿ 2 ಲಕ್ಷ ಮಂಜೂರಿದಾರರಿಗೆ ಪೋಡಿ

13/08/2025 6:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.