Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಎಲೋನ್ ಮಸ್ಕ್ ಒಡೆತನದ ಗ್ರೋಕ್ `AI’ ನಿಂದ ಮಹಿಳೆಯರು ಮತ್ತು ಮಕ್ಕಳ 25 ಲಕ್ಷಕ್ಕೂ ಹೆಚ್ಚು ಅಶ್ಲೀಲ ಚಿತ್ರಗಳ ರಚನೆ.!

24/01/2026 8:20 AM

BREAKING: ನೀತಿ ಆಯೋಗದೊಳಗೆ ನುಗ್ಗಿದ ಅಪರಿಚಿತ: ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯ

24/01/2026 8:08 AM

BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

24/01/2026 8:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಿಎಸ್‌ವೈ ವಿರುದ್ಧ ‘ಪೋಕ್ಸೋ’ ಕೇಸ್ : ಸರ್ಕಾರದ ಪರ ವಾದಿಸಲು ಪ್ರೊ.ರವಿವರ್ಮ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ
KARNATAKA

ಬಿಎಸ್‌ವೈ ವಿರುದ್ಧ ‘ಪೋಕ್ಸೋ’ ಕೇಸ್ : ಸರ್ಕಾರದ ಪರ ವಾದಿಸಲು ಪ್ರೊ.ರವಿವರ್ಮ ಕುಮಾರ್ ನೇಮಿಸಿ ರಾಜ್ಯ ಸರ್ಕಾರ ಆದೇಶ

By kannadanewsnow0509/09/2024 8:34 PM

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸರ್ಕಾರದ ಪರವಾಗಿ ವಾದ ಮಂಡಿಸಲು ಪ್ರೊ. ರವಿವರ್ಮ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಂದು ಹೈಕೋರ್ಟ್ ನಲ್ಲಿ ಪೋಕ್ಸೋ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಯಡಿಯೂರಪ್ಪ ಅವರು ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಹಾಗೂ ಇದೇ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆಯ ಸಂದರ್ಭದಲ್ಲಿ ಸಿಐಡಿ ಪ್ರತಿನಿಧಿಸಿದ್ದ ವಿಶೇಷ ಸರ್ಕಾರಿ ಅಭಿಯೋಜಕರಾದಂತಹ ಅಶೋಕ್ ನಾಯಕ್, ಸೆಪ್ಟೆಂಬರ್ 3ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಹಾಗಾಗಿ ಪ್ರಕರಣದ ಮಾಹಿತಿಯನ್ನು ನೀಡಲಾಗುವುದು. ಹೀಗಾಗಿ, ಅರ್ಜಿ ವಿಚಾರಣೆಯನ್ನು ಮುಂದೂಡಬೇಕು ಎಂದು ಕೋರಿದರು.

ಈ ವೇಳೆ ನ್ಯಾಯಾಧೀಶರು ಅಶೋಕ್ ನಾಯಕ್ ಅವರ ಕೋರಿಕೆಯನ್ನು ಪರಿಗಣಿಸಿ, ಯಡಿಯೂರಪ್ಪ ಅವರನ್ನು ಬಂಧಿಸದಂತೆ ಮತ್ತು ಅವರಿಗೆ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿ ಈ ಹಿಂದೆ ಮಾಡಿದ್ದ ಮಧ್ಯಂತರ ಆದೇಶ ಮುಂದುವರಿಯಲಿದೆ ಎಂದು ಆದೇಶಿಸಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು.

Share. Facebook Twitter LinkedIn WhatsApp Email

Related Posts

BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

24/01/2026 8:08 AM1 Min Read

1 ಎಕರೆ ಅಂದ್ರೆ ಎಷ್ಟು? ಜಮೀನು ಅಳೆತೆಯ  ಲೆಕ್ಕಾಚಾರದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

24/01/2026 8:01 AM2 Mins Read

ಮಾಂಸ ಪ್ರಿಯರಿಗೆ ಬಿಗ್ ಶಾಕ್ : ಚಿಕನ್, ಮಟನ್ ಬೆಲೆಯಲ್ಲಿ ಭಾರೀ ಏರಿಕೆ | Mutton price hike

24/01/2026 7:13 AM1 Min Read
Recent News

SHOCKING : ಎಲೋನ್ ಮಸ್ಕ್ ಒಡೆತನದ ಗ್ರೋಕ್ `AI’ ನಿಂದ ಮಹಿಳೆಯರು ಮತ್ತು ಮಕ್ಕಳ 25 ಲಕ್ಷಕ್ಕೂ ಹೆಚ್ಚು ಅಶ್ಲೀಲ ಚಿತ್ರಗಳ ರಚನೆ.!

24/01/2026 8:20 AM

BREAKING: ನೀತಿ ಆಯೋಗದೊಳಗೆ ನುಗ್ಗಿದ ಅಪರಿಚಿತ: ರಾಷ್ಟ್ರರಾಜಧಾನಿಯಲ್ಲಿ ಭದ್ರತಾ ವೈಫಲ್ಯ

24/01/2026 8:08 AM

BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

24/01/2026 8:08 AM

1 ಎಕರೆ ಅಂದ್ರೆ ಎಷ್ಟು? ಜಮೀನು ಅಳೆತೆಯ  ಲೆಕ್ಕಾಚಾರದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

24/01/2026 8:01 AM
State News
KARNATAKA

BIG NEWS : ನಾಳೆ ರಾಜ್ಯ ಸರ್ಕಾರದ ವಿವಿಧ ಇಲಾಖೆ, ಸಂಸ್ಥೆಗಳ ಹುದ್ದೆಗಳ ನೇಮಕಾತಿ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5724/01/2026 8:08 AM KARNATAKA 1 Min Read

ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ವಿವಿಧ ಹುದ್ದೆಗಳಿಗೆ ಜನವರಿ 25 ರಂದು ಪರೀಕ್ಷಾ ಕೇಂದ್ರಗಳಲ್ಲಿ ನೇರ ನೇಮಕಾತಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು…

1 ಎಕರೆ ಅಂದ್ರೆ ಎಷ್ಟು? ಜಮೀನು ಅಳೆತೆಯ  ಲೆಕ್ಕಾಚಾರದ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

24/01/2026 8:01 AM

ಮಾಂಸ ಪ್ರಿಯರಿಗೆ ಬಿಗ್ ಶಾಕ್ : ಚಿಕನ್, ಮಟನ್ ಬೆಲೆಯಲ್ಲಿ ಭಾರೀ ಏರಿಕೆ | Mutton price hike

24/01/2026 7:13 AM

IRCTC Business: ಕೇವಲ ರೂ. 3999 ಹೂಡಿಕೆಯೊಂದಿಗೆ ರೈಲ್ವೆ ವ್ಯವಹಾರ : ತಿಂಗಳಿಗೆ 50 ಸಾವಿರ ರೂ.ವರೆಗೆ ಸಂಪಾದಿಸಿ, ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ

24/01/2026 7:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.