ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ವಿವಾದಕ್ಕೆ ಕಾರಣವಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಈ ಹೇಳಿಕೆ

ಬೆಂಗಳೂರು: ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಈ ನಡುವೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ತನಿಖೆ ಬಗ್ಗೆ ಮಾಧ್ಯಮಗಳು ಕೇಳಿರುವ ಪ್ರಶ್ನೆಗೆ ಉತ್ತರ ನೀಡಿರುವ ಗೃಹ ಸಚಿವ ಮಠದಲ್ಲಿ ಇದ್ದವರೇ ತೊಂದರೆ ಮಾಡಿರುವ ಹಾಗೇ ಕಾಣುತ್ತೆ. ಅದರ ಬಗ್ಗೆ ನನಗೆ ಮಾಹಿತಿ ಇದೆ. ತನಿಖೆ ನಡೆಯುತ್ತಿದೆ. ಮುರುಘಾಮಠದಲ್ಲಿನ … Continue reading ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ವಿವಾದಕ್ಕೆ ಕಾರಣವಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿರುವ ಈ ಹೇಳಿಕೆ