ಪೋಕ್ಸೋ ಕೇಸ್ : ಮುರುಘಾ ಶ್ರೀಗಳನ್ನು ಗಲ್ಲಿಗೇರಿಸುವಂತೆ ‘BSP’ ಪ್ರತಿಭಟನೆ |Murgha Sri

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನೊಂದೆಡೆ ಮುರುಘಾ ಮಠಕ್ಕೆ ನೇಮಕ ಮಾಡಲಾಗಿರುವ ಆಡಳಿತಾಧಿಕಾರಿ ಆದೇಶವನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಸವಪ್ರಭು ಶ್ರೀಗಳು ಮನವಿ ಮಾಡಿದ್ದಾರೆ. ಇದರ ನಡುವೆ ಪೋಕ್ಸೋ ಪ್ರಕರಣ ಪ್ರಮುಖ ಆರೋಪಿ ಮುರುಘಾ ಶ್ರೀಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹ ಕೇಳಿಬಂದಿದೆ. ಮುರುಘಾಶ್ರೀ ಅವರನ್ನು ಗಲ್ಲಿಗೇರಿಸಲು ಒತ್ತಾಯಿಸಿ ನಗರದಲ್ಲಿ ಬಹುಜನ ಸಮಾಜ ಪಕ್ಷ ಪ್ರತಿಭಟನೆ ನಡೆಸಿದೆ. ಜಿಲ್ಲಾಧಿಕಾರಿ ಕಚೇರಿ ಎದುರು BSP ಮುಖ್ಯಸ್ಥ ಮಾರಸಂದ್ರ … Continue reading ಪೋಕ್ಸೋ ಕೇಸ್ : ಮುರುಘಾ ಶ್ರೀಗಳನ್ನು ಗಲ್ಲಿಗೇರಿಸುವಂತೆ ‘BSP’ ಪ್ರತಿಭಟನೆ |Murgha Sri